ಆ್ಯಪ್ನಗರ

ಶ್ರೇಷ್ಠ ತಾಯಿ ಗೌರವ ಸನ್ಮಾನ ಇಂದು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಕುಸುಮ ವಿಠ್ಠಲರಾವ್‌ ದೇಶಪಾಂಡೆ ದತ್ತಿ ಅಂಗವಾಗಿ ಫೆ. 18ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿಶ್ರೇಷ್ಠ ತಾಯಿ ಗೌರವ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka 18 Feb 2020, 5:00 am
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಕುಸುಮ ವಿಠ್ಠಲರಾವ್‌ ದೇಶಪಾಂಡೆ ದತ್ತಿ ಅಂಗವಾಗಿ ಫೆ. 18ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿಶ್ರೇಷ್ಠ ತಾಯಿ ಗೌರವ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
Vijaya Karnataka Web honor the great mother today
ಶ್ರೇಷ್ಠ ತಾಯಿ ಗೌರವ ಸನ್ಮಾನ ಇಂದು


ಹಿರಿಯ ಲೇಖಕಿ ಡಾ. ಮಂದಾಕಿನಿ ಪುರೋಹಿತ ಅಧ್ಯಕ್ಷತೆ ವಹಿಸುವರು. ಪ್ರಾಧ್ಯಾಪಕ ಡಾ. ವಿಜಯಾ ಗುತ್ತಲ ಉಪನ್ಯಾಸಕರಾಗಿ ಆಗಮಿಸುವರು. ಕೆ.ಇ. ಬೋರ್ಡ್‌ ಸಂಸ್ಥೆಯ ನಿವೃತ್ತ ಶಿಕ್ಷಕಿ ಭಾರತಿ ಕಟ್ಟಿ ಅವರಿಗೆ ಶ್ರೇಷ್ಠ ತಾಯಿ ಪುರಸ್ಕಾರ ನೀಡಿ ಗೌರವಿಸಲಾಗುವುದು. ಈ ವೇಳೆ ದತ್ತಿದಾನಿಗಳು ಹಾಗೂ ಚಿಕ್ಕಮಕ್ಕಳ ತಜ್ಞ ಡಾ. ರಾಜನ್‌ ದೇಶಪಾಂಡೆ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ