ಆ್ಯಪ್ನಗರ

ಹುಬ್ಬಳ್ಳಿ: ಹಳೆ ದ್ವೇಷಕ್ಕೆ ಯುವಕನ ಕೊಚ್ಚಿ ಕೊಲೆ, ಚರಂಡಿಯಲ್ಲಿ ಸಿಕ್ತು ಮೃತದೇಹ!

​​ಕಟ್ಟಡ ಕಾರ್ಮಿಕ ಕೆಲಸ ಮಾಡಿಕೊಂಡಿದ್ದ ಮಾಬುಸಾಬ ಅಲ್ಲಾಭಕ್ಷ ಶಿವಳ್ಳಿ ಎಂಬಾತ ಸಾವನಪ್ಪಿರುವ ವ್ಯಕ್ತಿ. ಈತನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಚರಂಡಿಗೆ ಎಸೆದಿದ್ದಾರೆ. ಆಸೀಫ್​ ಎಂಬಾತನ ಜೊತೆ ಈ ಹಿಂದೆ ಮಾಬುಸಾಬ್ ಅಲ್ಲಾಭಕ್ಷ ಶಿವಳ್ಳಿ ಗಲಾಟೆ ಮಾಡಿಕೊಂಡಿದ್ದ.

Vijaya Karnataka Web 30 Dec 2020, 2:45 pm
ಹುಬ್ಬಳ್ಳಿ: ದೇವಾಂಗಪೇಠ ಬಡಾವಣೆಯ ಚರಂಡಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು ಅವಳಿ ನಗರದ ಜನರನ್ನು ಈ ಘಟನೆ ಬೆಚ್ಚಿಬೀಳಿಸಿದೆ. ಕ್ಷುಲ್ಲಕ ಕಾರಣಕ್ಕೆ ಮಧ್ಯ ರಾತ್ರಿ ಭೀಕರ ಹತ್ಯೆ ಮಾಡಿ ಚರಂಡಿಗೆ ಹೆಣ ಎಸೆದು ಹೋಗಿರುವ ಸಾಧ್ಯತೆಯನ್ನು ಪೊಲೀಸರು ತಿಳಿಸಿದ್ದಾರೆ.
Vijaya Karnataka Web HUBLI


ಕಟ್ಟಡ ಕಾರ್ಮಿಕ ಕೆಲಸ ಮಾಡಿಕೊಂಡಿದ್ದ ಮಾಬುಸಾಬ ಅಲ್ಲಾಭಕ್ಷ ಶಿವಳ್ಳಿ ಎಂಬಾತ ಸಾವನಪ್ಪಿರುವ ವ್ಯಕ್ತಿ. ಈತನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಚರಂಡಿಗೆ ಎಸೆದಿದ್ದಾರೆ. ಆಸೀಫ್ ಎಂಬಾತನ ಜೊತೆ ಈ ಹಿಂದೆ ಮಾಬುಸಾಬ್ ಅಲ್ಲಾಭಕ್ಷ ಶಿವಳ್ಳಿ ಗಲಾಟೆ ಮಾಡಿಕೊಂಡಿದ್ದ.

ಇದೇ ಕಾರಣಕ್ಕೆ ಕೊಲೆ ಮಾಡಿದ್ದಾನೆಂದು ಮಾಬುಸಾಬ ಪೋಷಕರು ಆಸೀಫ್ ಮೇಲೆ ಆರೋಪಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಬ್ರಿಟನ್‌ನಿಂದ ಬಂದ ವ್ಯಕ್ತಿಗೆ ಹುಡುಕಾಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ