ಆ್ಯಪ್ನಗರ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಧಾರವಾಡ: ಪೇಜಾವರ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶತೀರ್ಥರಿಂದ ಸ್ಥಾಪಿತವಾದ ಧಾರವಾಡದ ಪ್ರಹ್ಲಾದ ವಿದ್ಯಾರ್ಥಿ ನಿಲಯದಲ್ಲಿ ಓದಿದ ಹಿಂದಿನ ವಿದ್ಯಾರ್ಥಿಗಳಿಂದ ನಡೆಸಲ್ಪಡುತ್ತಿರುವ ನಿಲಯ ಫೌಂಡೇಶನ್‌ ಪ್ರಥಮ ಪಿಯುಸಿ ಮತ್ತು ಮೇಲಿನ ತರಗತಿಯಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ

Vijaya Karnataka 17 Jul 2019, 5:00 am
ಧಾರವಾಡ: ಪೇಜಾವರ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶತೀರ್ಥರಿಂದ ಸ್ಥಾಪಿತವಾದ ಧಾರವಾಡದ ಪ್ರಹ್ಲಾದ ವಿದ್ಯಾರ್ಥಿ ನಿಲಯದಲ್ಲಿ ಓದಿದ ಹಿಂದಿನ ವಿದ್ಯಾರ್ಥಿಗಳಿಂದ ನಡೆಸಲ್ಪಡುತ್ತಿರುವ ನಿಲಯ ಫೌಂಡೇಶನ್‌ ಪ್ರಥಮ ಪಿಯುಸಿ ಮತ್ತು ಮೇಲಿನ ತರಗತಿಯಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಂದ 2019-20ರ ಶೈಕ್ಷ ಣಿಕ ವರ್ಷದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿವೇತನ ಕೊಡುವ ಮುಂಚೆ ವಿದ್ಯಾರ್ಥಿಯ ಆರ್ಥಿಕ ಹಿನ್ನೆಲೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು. ಕಾರಣ ನಿಜವಾದ ಅವಶ್ಯಕತೆ ಇದ್ದವರು ಮಾತ್ರ ಅರ್ಜಿ ಸಲ್ಲಿಸಲು ಕೋರಲಾಗಿದೆ. 2019-20 ಶೈಕ್ಷ ಣಿಕ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರು.
Vijaya Karnataka Web invitation to apply for scholarship
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ


ಹೆಚ್ಚಿನ ಮಾಹಿತಿ, ವಿವರಗಳಿಗೆ ಸಂಜೆ 6ರ ನಂತರ ಮೊ. 917795368869 ಸಂಪರ್ಕಿಸಬಹುದು. 150 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ಕ್ಕೂ ಹೆಚ್ಚು ವಿದ್ಯಾರ್ಥಿವೇತನವನ್ನು 2019-2020 ರ ಸಾಲಿಗೆ ನೀಡಲು ನಿರ್ಧರಿಸಲಾಗಿದೆ ಎಂದು ನಿಲಯ ಫೌಂಡೇಶನ್‌ ಅಧ್ಯಕ್ಷ ರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ