ಧಾರವಾಡ: ಏ. 5 ರಂದು ಡಾ. ಬಾಬು ಜಗಜೀವನರಾಮ್ ಜನ್ಮ ದಿನವನ್ನು ಸರಳ ಹಾಗೂ ಹೆಚ್ಚಿನ ಜನಸಂದಣಿ ಇಲ್ಲದಂತೆ ಆಚರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಡಾ. ಬಾಬು ಜಗಜೀವನ್ರಾಮ್ ಅವರ 113ನೇ ಜನ್ಮ ದಿನವನ್ನು ಸರಳ, ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಹೆಚ್ಚಿನ ಜನಸಂದಣಿ ಇಲ್ಲದಂತೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಇಲಾಖೆ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ನಿರ್ಧಾರ
ಧಾರವಾಡ: ಏ. 5 ರಂದು ಡಾ. ಬಾಬು ಜಗಜೀವನರಾಮ್ ಜನ್ಮ ದಿನವನ್ನು ಸರಳ ಹಾಗೂ ಹೆಚ್ಚಿನ ಜನಸಂದಣಿ ಇಲ್ಲದಂತೆ ಆಚರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ
Vijaya Karnataka 4 Apr 2020, 5:00 am