ಆ್ಯಪ್ನಗರ

ನೆರವು ನೀಡಲು ಕೇಂದ್ರ ಗೃಹ ಸಚಿವರಿಗೆ ಜೋಶಿ ಮನವಿ

ಹುಬ್ಬಳ್ಳಿ: ಮಳೆ, ಪ್ರವಾಹದಿಂದ ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ಅಗತ್ಯ ನೆರವು ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡಿದ್ದಾರೆ.

Vijaya Karnataka 9 Aug 2019, 5:00 am
ಹುಬ್ಬಳ್ಳಿ: ಮಳೆ, ಪ್ರವಾಹದಿಂದ ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ಅಗತ್ಯ ನೆರವು ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡಿದ್ದಾರೆ.
Vijaya Karnataka Web joshi appeals to union home minister for assistance
ನೆರವು ನೀಡಲು ಕೇಂದ್ರ ಗೃಹ ಸಚಿವರಿಗೆ ಜೋಶಿ ಮನವಿ


ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಹಾನಿಯ ಬಗ್ಗೆ ಶಾ ಅವರಿಗೆ ಜೋಶಿ ಮಾಹಿತಿ ನೀಡಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಎನ್‌ಡಿಆರ್‌ಎಫ್‌ ತಂಡವನ್ನು ಕಳಿಸುವುದು ಸೇರಿದಂತೆ ಎಲ್ಲ ಅಗತ್ಯ ನೆರವು ಹಾಗೂ ಸಹಕಾರ ನೀಡುವುದಾಗಿ ಸಚಿವ ಶಾ ಭರವಸೆ ನೀಡಿದ್ದಾರೆ.

''ನಾನು ಕೂಡ ಸಂಸತ್‌ ಅಧಿವೇಶನದ ನಂತರ ಶುಕ್ರವಾರ ಹುಬ್ಬಳ್ಳಿಗೆ ಆಗಮಿಸುತ್ತೇನೆ. ಜಿಲ್ಲಾಡಳಿತ ಕೈಗೊಂಡಿರುವ ಪರಿಹಾರ ಕಾರ್ಯದ ಸಮೀಕ್ಷೆ ಹಾಗೂ ಪರಿಶೀಲನೆ ಮಾಡುತ್ತೇನೆ'' ಎಂದು ಸಚಿವ ಜೋಶಿ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ