ಆ್ಯಪ್ನಗರ

ಕಬಡ್ಡಿ, ಕುಸ್ತಿ, ವಾಲಿಬಾಲ್‌ ಪಂದ್ಯ ಇಂದು

ಧಾರವಾಡ: ಕುಸ್ತಿಪಟು ದಿ. ಚಂದ್ರು ಶೇಖಪ್ಪ ನವಲೂರ ಸವಿನೆನಪಿಗಾಗಿ ಇಟಿಗಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಬಡ್ಡಿ, ಕುಸ್ತಿ, ವಾಲಿಬಾಲ್‌ ಸ್ಪರ್ಧೆಯನ್ನು ಫೆ.11 ರಂದು ಬೆಳಗ್ಗೆ 11ಕ್ಕೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿಏರ್ಪಡಿಸಲಾಗಿದೆ.

Vijaya Karnataka 11 Feb 2020, 5:00 am
ಧಾರವಾಡ: ಕುಸ್ತಿಪಟು ದಿ. ಚಂದ್ರು ಶೇಖಪ್ಪ ನವಲೂರ ಸವಿನೆನಪಿಗಾಗಿ ಇಟಿಗಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಬಡ್ಡಿ, ಕುಸ್ತಿ, ವಾಲಿಬಾಲ್‌ ಸ್ಪರ್ಧೆಯನ್ನು ಫೆ.11 ರಂದು ಬೆಳಗ್ಗೆ 11ಕ್ಕೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿಏರ್ಪಡಿಸಲಾಗಿದೆ.
Vijaya Karnataka Web kabaddi wrestling and volleyball today
ಕಬಡ್ಡಿ, ಕುಸ್ತಿ, ವಾಲಿಬಾಲ್‌ ಪಂದ್ಯ ಇಂದು


ಹು-ಧಾ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಎಸ್‌ಡಿಎಂಸಿ ಅಧ್ಯಕ್ಷ ಚನಬಸಪ್ಪ ನವಲೂರ, ಶಾಲಾ ಮುಖ್ಯೋಪಾಧ್ಯಾಯ ಎ.ಬಿ. ಚನವೀರಗೌಡರ, ಶೇಖಣ್ಣ ನವಲೂರ ಉಪಸ್ಥಿತರಿರುವರು. ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ