ಆ್ಯಪ್ನಗರ

ಕೃಷ್ಣ ಜನ್ಮಾಷ್ಟಮಿ ನಾಳೆ

ಹುಬ್ಬಳ್ಳಿ : ನವನಗರ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ಆ.23 ರಂದು ಬಸವಾ ಎಸ್ಟೇಟ್‌ ಶ್ರೀರಾಮ ಸಮುದಾಯ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ.

Vijaya Karnataka 22 Aug 2019, 5:00 am
ಹುಬ್ಬಳ್ಳಿ : ನವನಗರ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ಆ.23 ರಂದು ಬಸವಾ ಎಸ್ಟೇಟ್‌ ಶ್ರೀರಾಮ ಸಮುದಾಯ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ.
Vijaya Karnataka Web krishna


ಅಂದು ರಾತ್ರಿ 8.30ರಿಂದ ಶ್ರೀ ಕೃಷ್ಣ ಜನ್ಮೋತ್ಸವ ನಿಮಿತ್ತ ಮಹಿಳೆಯರಿಂದ ಭಜನೆ, ನೃತ್ಯ, ಕೋಲಾಟ, ಮಕ್ಕಳಿಂದ ಕೃಷ್ಣಾವತಾರ, ತೊಟ್ಟಿಲೋತ್ಸವ ಹಾಗೂ ಆಕರ್ಷಕ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 12.4ಕ್ಕೆ ಧಾರ್ಮಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ