ಆ್ಯಪ್ನಗರ

ಬಾಲ ಕಾರ್ಮಿಕ ಪದ್ಧತಿ ವಿರೋಧಿ ಪ್ರಚಾರಕ್ಕೆ ಚಾಲನೆ

ಧಾರವಾಡ: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಆಟೊ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಎಂ. ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ , ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌.ಎಸ್‌.ಚಿಣ್ಣನ್ನವರ ಶುಕ್ರವಾರ ಚಾಲನೆ ನೀಡಿದರು.

Vijaya Karnataka 13 Jun 2020, 5:00 am
ಧಾರವಾಡ: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಆಟೊ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಎಂ. ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ , ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌.ಎಸ್‌.ಚಿಣ್ಣನ್ನವರ ಶುಕ್ರವಾರ ಚಾಲನೆ ನೀಡಿದರು.
Vijaya Karnataka Web launching an anti child labor campaign
ಬಾಲ ಕಾರ್ಮಿಕ ಪದ್ಧತಿ ವಿರೋಧಿ ಪ್ರಚಾರಕ್ಕೆ ಚಾಲನೆ


ಇದೇ ಸಂದರ್ಭದಲ್ಲಿಕರಪತ್ರ, ಸ್ಟಿಕರ್‌ ಗಳನ್ನು ಬಿಡುಗಡೆ ಮಾಡಲಾಯಿತು. ಬಳಿಕ ವಾರ್ತಾ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ರೆಡ್‌ಕ್ರಾಸ್‌ ಸಹಯೋಗದಲ್ಲಿಕೊರೊನಾ ನಿಯಂತ್ರಣಕ್ಕಾಗಿ ಗುರುತಿಸಿದ್ದ ಕೊರೊನಾ ಸೈನಿಕರಿಗೆ ಟಿ ಶರ್ಟ್‌, ಸ್ಯಾನಿಟೈಸರ್‌ ಹಾಗೂ ಮಾಸ್ಕ್‌ಗಳನ್ನು ವಿತರಿಸಲಾಯಿತು.

ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ, ಜಿಲ್ಲಾಆರ್‌ಸಿಎಚ್‌ ಅಧಿಕಾರಿ ಡಾ. ಎಸ್‌.ಎಂ. ಹೊನಕೇರಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಅಶೋಕ ಬಾಳಿಗಟ್ಟಿ, ಕಾರ್ಮಿಕ ನಿರೀಕ್ಷಕ ಮೀನಾಕ್ಷಿ ಸಿಂದಿಹಟ್ಟಿ, ಭುವನೇಶ್ವರಿ ಕೋಟಿಮಠ, ರೆಡ್‌ಕ್ರಾಸ್‌ ಅಧ್ಯಕ್ಷ ಡಾ. ಕವನ ದೇಶಪಾಂಡೆ, ಡಾ. ಉಮೇಶ ಹಳ್ಳಿಕೇರಿ, ಡಾ. ಧೀರಜ್‌ ವೀರನಗೌಡರ, ಡಾ. ಬಿ.ಆರ್‌. ಸಾರಥಿ, ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ಡಿ.ಎಚ್‌. ಲಲಿತಾ, ರಾಷ್ಟಿ್ರೕಯ ಬಾಲಕಾರ್ಮಿಕ ಯೋಜನಾ ಸಂಘದ ಬಾಳಗೌಡ ಪಾಟೀಲ, ಮಕ್ಕಳ ಸಹಾಯವಾಣಿಯ ಚಂದ್ರಶೇಖರ ರಾಹುತರ್‌, ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ