ಆ್ಯಪ್ನಗರ

ಕುಷ್ಠರೋಗ ಅರಿವು ಆಂದೋಲನ ಜಾಗೃತಿ ಜಾಥಾ

ಧಾರವಾಡ : ತಾಲೂಕಿನ ಗರಗ ಗ್ರಾಮದಲ್ಲಿ ಶ್ರೀಯಾ ನರ್ಸಿಂಗ್‌ ಕಾಲೇಜು, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗರಗ ಗ್ರಾಮದ ಆಶ್ರಯದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಕುಷ್ಠರೋಗ ಅರಿವು ಆಂದೋಲನ ದಿನಾಚರಣೆ ಹಾಗೂ ಜಾಗೃತಿ ಜಾಥಾ ನಡೆಯಿತು.

Vijaya Karnataka 7 Feb 2019, 5:00 am
ಧಾರವಾಡ : ತಾಲೂಕಿನ ಗರಗ ಗ್ರಾಮದಲ್ಲಿ ಶ್ರೀಯಾ ನರ್ಸಿಂಗ್‌ ಕಾಲೇಜು, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗರಗ ಗ್ರಾಮದ ಆಶ್ರಯದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಕುಷ್ಠರೋಗ ಅರಿವು ಆಂದೋಲನ ದಿನಾಚರಣೆ ಹಾಗೂ ಜಾಗೃತಿ ಜಾಥಾ ನಡೆಯಿತು.
Vijaya Karnataka Web DRW-6MAILAR09


ಗರಗ ಗ್ರಾಮದಲ್ಲಿ ಶ್ರೀಯಾ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಕುಷ್ಠರೋಗ ಹರಡುವಿಕೆ ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುವ ಘೋಷಣೆÜ ಕೂಗುತ್ತಾ ನಗರದ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿವಾರಣಾ ಘಟಕದ ಅಧಿಕಾರಿ ಪಟ್ಟಣಶೆಟ್ಟಿ, ಬುರ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಪತ್ತಾರ, ಡಾ.ಜೋತಿ, ವಿನೋದ, ಶ್ರೀಯಾ ಕಾಲೇಜಿನ ಉಪನ್ಯಾಸಕ ನಾಗರಾಜ, ಸುಶ್ಮಿತಾ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ