ಆ್ಯಪ್ನಗರ

ಶಾಲಾ ಕಾಲೇಜು ವಿದ್ಯಾರ್ಥಿಗಳ ಶುಲ್ಕ ಸರಕಾರವೇ ಭರಿಸಲಿ

ಧಾರವಾಡ: ಲಾಕ್‌ಡೌನ್‌ನಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರು ಸಾಕಷ್ಟು ಆರ್ಥಿಕ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಸರಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಶುಲ್ಕವನ್ನು ರಾಜ್ಯ ಸರಕಾರವೇ ಭರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆಯಿಂದ ಜಿಲ್ಲಾಧಿಕಾರಿ ದೀಪಾ ಎಂ.

Vijaya Karnataka 28 May 2020, 5:00 am
ಧಾರವಾಡ: ಲಾಕ್‌ಡೌನ್‌ನಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರು ಸಾಕಷ್ಟು ಆರ್ಥಿಕ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಸರಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಶುಲ್ಕವನ್ನು ರಾಜ್ಯ ಸರಕಾರವೇ ಭರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆಯಿಂದ ಜಿಲ್ಲಾಧಿಕಾರಿ ದೀಪಾ ಎಂ. ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
Vijaya Karnataka Web let the government pay for the fees of school and college students
ಶಾಲಾ ಕಾಲೇಜು ವಿದ್ಯಾರ್ಥಿಗಳ ಶುಲ್ಕ ಸರಕಾರವೇ ಭರಿಸಲಿ


ವಿಶ್ವವಿದ್ಯಾಲಯಗಳು ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸಬೇಕು. ಈಗಾಗಲೇ ಶುಲ್ಕ ಪಡೆದಿದ್ದಲ್ಲಿಅದನ್ನು ವಾಪಸ್‌ ಮಾಡಬೇಕು. ರಾಜ್ಯದ ಎಲ್ಲಾವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ನೀಡಬೇಕು. ಸರಕಾರಿ ಹಾಸ್ಟೆಲ್‌ಗಳ ಅನುದಾನವನ್ನು ಹೆಚ್ಚಿಸಿ ಸೌಲಭ್ಯಗಳನ್ನು ಕಲ್ಪಿಸಬೇಕು. ಆನ್‌ಲೈನ್‌ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸಬಾರದು. ಪರೀಕ್ಷೆಯ ರೂಪುರೇಷæಯನ್ನು ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆಯಲ್ಲಿಚರ್ಚಿಸಿ ಪ್ರಜಾ ತಾಂತ್ರಿಕವಾಗಿ ರೂಪಿಸಬೇಕು. ಕ್ವಾರೆಂಟೈನ್‌ ಕೇಂದ್ರಗಳಾಗಿ ಬಳಸಿದ ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ ಕಟ್ಟಡಗಳನ್ನು ಸಂಪೂರ್ಣವಾಗಿ ಶುದ್ಧೀಕರಿಸಿ ಸ್ಯಾನಿಟೈಸ್‌ ಮಾಡಿದ ನಂತರವೇ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಮನವಿಯಲ್ಲಿಒತ್ತಾಯಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ