ಆ್ಯಪ್ನಗರ

ಸಾಹಿತ್ಯ ಪುರಸ್ಕಾರ ನಾಳೆ

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿಸೆ.25ರಂದು ಸಂಜೆ 6ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ವತಿಯಿಂದ ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ -2019ರ ಸಮಾರಂಭ ನಡೆಯಲಿದೆ.

Vijaya Karnataka 24 Sep 2019, 5:00 am
ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿಸೆ.25ರಂದು ಸಂಜೆ 6ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ವತಿಯಿಂದ ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ -2019ರ ಸಮಾರಂಭ ನಡೆಯಲಿದೆ.
Vijaya Karnataka Web literature reception tomorrow
ಸಾಹಿತ್ಯ ಪುರಸ್ಕಾರ ನಾಳೆ


ಅಂದು ಇಂದುಮತಿ ಹಾಗೂ ನಾಡೋಜ ಡಾ.ಪಾಟೀಲ ಪುಟ್ಟಪ್ಪನವರ ಪುತ್ರಿ ಶಾಂತಲಾ ಪಾಟೀಲ ಅವರ ಹೆಸರಿನಲ್ಲಿಕೊಡಮಾಡುವ ಸಾಹಿತ್ಯ ಕ್ಷೇತ್ರದಲ್ಲಿಅನುಪಮ ಸೇವೆಯನ್ನು ಸಲ್ಲಿಸುತ್ತಿರುವ ಸಾಹಿತಿಗಳಾದ ಪ್ರೊ. ಶಾಂತಾ ಇಮ್ರಾಪೂರ ಅವರಿಗೆ ನೀಡಲು ಸಂಘ ತೀರ್ಮಾನಿಸಿದೆ. ಪ್ರಶಸ್ತಿಯೂ ಫಲಕ ಹಾಗೂ 15,000 ರೂ. ನಗದು ನೀಡಿ, ಗೌರವಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಎಸ್‌.ಉಡಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ