ಆ್ಯಪ್ನಗರ

ಲಾರಿ ಚಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಲಾಕ್‌ಡೌನ್‌ ಎಫೆಕ್ಟ್ನಿಂದ ಉಂಟಾದ ನಿರುದ್ಯೋಗ ಹಾಗೂ ಸಾಲಬಾಧೆ ತಾಳಲಾರದೇ ಲಾರಿ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ವಿಜಯಪುರ ರಸ್ತೆಯ ಬ್ರಿಡ್ಜ್‌ ಬಳಿ ಮಂಗಳವಾರ ನಡೆದಿದೆ.

Vijaya Karnataka 27 May 2020, 5:00 am
ಹುಬ್ಬಳ್ಳಿ: ಲಾಕ್‌ಡೌನ್‌ ಎಫೆಕ್ಟ್ನಿಂದ ಉಂಟಾದ ನಿರುದ್ಯೋಗ ಹಾಗೂ ಸಾಲಬಾಧೆ ತಾಳಲಾರದೇ ಲಾರಿ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ವಿಜಯಪುರ ರಸ್ತೆಯ ಬ್ರಿಡ್ಜ್‌ ಬಳಿ ಮಂಗಳವಾರ ನಡೆದಿದೆ.
Vijaya Karnataka Web lorry driver suicide
ಲಾರಿ ಚಾಲಕ ಆತ್ಮಹತ್ಯೆ


ಬಾಗಲಕೋಟೆಯ ಹುನಗುಂದ ತಾಲೂಕಿನ ರೇವಡಿಹಾಳ ಗ್ರಾಮದ ದುರ್ಗೇಶ ರಾಮಪ್ಪ ದೊಡ್ಡಮನಿ(24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಲಾಕ್‌ಡೌನ್‌ ಪರಿಣಾಮದಿಂದ ನಿರುದ್ಯೋಗಿ ಆಗಿದ್ದರು. ಇದರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದನು ಎಂದು ಮೂಲಗಳು ತಿಳಿಸಿವೆ. ಸೋಮವಾರ ಹುಬ್ಬಳ್ಳಿಯಲ್ಲಿಅವರ ಸಂಬಂಧಿಗಳನ್ನು ಭೇಟಿಯಾಗಲು ಬಂದಿದ್ದನು. ಮರಳಿ ಊರಿಗೆ ಹೋಗುವುದಾಗಿ ಹೇಳಿ ಬ್ರಿಡ್ಜ್‌ ಬಳಿಯ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇಶ್ವಾಪುರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ