ಆ್ಯಪ್ನಗರ

ಮಾಹಿತಿ ನೀಡದೆ ಮಾರ್ಕೆಟ್‌ ಕಾಮಗಾರಿ: ಆರೋಪ

ಹುಬ್ಬಳ್ಳಿ : ನಗರದ ಜನತಾ ಬಜಾರನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ಸೂಪರ್‌ ಮಾರ್ಕೆಟ್‌ ಕಾಮಗಾರಿ ಬಗ್ಗೆ ಅಲ್ಲಿನ ಚಿಕ್ಕ ವ್ಯಾಪಾರಸ್ಥರಿಗೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಸೂಪರ್‌ ಮಾರ್ಕೆಟ್‌ ಚಿಕ್ಕ ವರ್ತಕರ ಸಂಘದ ಅಧ್ಯಕ್ಷ ಎಂ.ಎ. ಮುಜಾಹಿದ್‌ ಆರೋಪಿಸಿದರು.

Vijaya Karnataka 30 Jun 2019, 5:00 am
ಹುಬ್ಬಳ್ಳಿ : ನಗರದ ಜನತಾ ಬಜಾರನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ಸೂಪರ್‌ ಮಾರ್ಕೆಟ್‌ ಕಾಮಗಾರಿ ಬಗ್ಗೆ ಅಲ್ಲಿನ ಚಿಕ್ಕ ವ್ಯಾಪಾರಸ್ಥರಿಗೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಸೂಪರ್‌ ಮಾರ್ಕೆಟ್‌ ಚಿಕ್ಕ ವರ್ತಕರ ಸಂಘದ ಅಧ್ಯಕ್ಷ ಎಂ.ಎ. ಮುಜಾಹಿದ್‌ ಆರೋಪಿಸಿದರು.
Vijaya Karnataka Web market works without information accusations
ಮಾಹಿತಿ ನೀಡದೆ ಮಾರ್ಕೆಟ್‌ ಕಾಮಗಾರಿ: ಆರೋಪ


ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯವಸ್ಥಾಪಕ ನಿರ್ದೇಶಕರು ಸ್ಮಾರ್ಟ್‌ ಸಿಟಿ ಯೋಜನೆ ಹೆಸರಿನಲ್ಲಿ ಕಾಮಗಾರಿ ಪ್ರಾರಂಭಿಸಿದ್ದಾರೆ. ಆದರೆ ಅಲ್ಲಿನ ವ್ಯಾಪಾರಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾಮಗಾರಿ ಆರಂಭಿಸಿದ್ದಾರೆ. ಐದು ದಶಕಗಳಿಂದ ಇಲ್ಲಿನ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿರುವ ತರಕಾರಿ, ಹಣ್ಣು ಹಂಪಲು ಮತ್ತು ಕಿರಾಣಿ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳವನ್ನು ನೀಡದೇ ಅನ್ಯಾಯ ಮಾಡಲಾಗಿದೆ ಎಂದು ದೂರಿದರು. ಪ್ರೇಮನಾಥ ಚಿಕ್ಕತುಂಬಳ, ನಾರಾಯಣ ಮುದ್ದಣ್ಣವರ, ರಾಜು ವಾಲ್ಮೀಕಿ, ರಾಘವೇಂದ್ರ ತಾಂಬ್ರೆ, ಹೀರಾಲಾಲ ಬದ್ದಿ, ರಮೇಶ ಪೂಜಾರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ