ಆ್ಯಪ್ನಗರ

ನೆರೆಪೀಡಿತ ಪ್ರದೇಶಕ್ಕೆ ಇಂದು ಸಚಿವ ಶೆಟ್ಟರ್‌ ಭೇಟಿ

ಧಾರವಾಡ: ರಾಜ್ಯ ಸರಕಾರದ ನೂತನ ಸಚಿವ ಜಗದೀಶ ಶೆಟ್ಟರ್‌ ಅವರು ಆ. 21 ರಂದು ಜಿಲ್ಲೆಯ ಅತಿವೃಷ್ಟಿ ಪೀಡಿತ ಸ್ಥಳಗಳಿಗೆ ಭೇಟಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದಾರೆ.

Vijaya Karnataka 21 Aug 2019, 5:00 am
ಧಾರವಾಡ: ರಾಜ್ಯ ಸರಕಾರದ ನೂತನ ಸಚಿವ ಜಗದೀಶ ಶೆಟ್ಟರ್‌ ಅವರು ಆ. 21 ರಂದು ಜಿಲ್ಲೆಯ ಅತಿವೃಷ್ಟಿ ಪೀಡಿತ ಸ್ಥಳಗಳಿಗೆ ಭೇಟಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದಾರೆ.
Vijaya Karnataka Web minister shetter visits the affected area today
ನೆರೆಪೀಡಿತ ಪ್ರದೇಶಕ್ಕೆ ಇಂದು ಸಚಿವ ಶೆಟ್ಟರ್‌ ಭೇಟಿ


ಅಂದು ಮಧ್ಯಾಹ್ನ 12.15 ಕ್ಕೆ ಅಳ್ನಾವರದ ಅತಿವೃಷ್ಟಿ ಪೀಡಿತ ಸ್ಥಳಗಳು, ಹುಲಿಕೆರೆಯ ಇಂದಿರಮ್ಮನ ಕೆರೆ ,ರಾಮಾಪೂರ,ಕಲ್ಲಾಪುರ ಮತ್ತಿತರ ಗ್ರಾಮಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ ಮನೆಗಳು,ರಸ್ತೆ,ಸೇತುವೆಗಳ ವೀಕ್ಷ ಣೆ ಮಾಡುವರು. ಸಂಜೆ 4ಕ್ಕೆ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ