ಆ್ಯಪ್ನಗರ

ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಿ

ಧಾರವಾಡ : ಮಕ್ಕಳು ಕೇವಲ ಪಠ್ಯಪುಸ್ತಕಗಳಿಗೆ ಮೀಸಲಾಗದೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡುವಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಎಂ. ಆರ್‌. ಬಾಳಿಕಾಯಿ ಹೇಳಿದರು.

Vijaya Karnataka 11 Apr 2018, 5:00 am
ಧಾರವಾಡ : ಮಕ್ಕಳು ಕೇವಲ ಪಠ್ಯಪುಸ್ತಕಗಳಿಗೆ ಮೀಸಲಾಗದೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡುವಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಎಂ. ಆರ್‌. ಬಾಳಿಕಾಯಿ ಹೇಳಿದರು.
Vijaya Karnataka Web motivate children to learn
ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಿ


ನಗರದ ಕ್ಲಾಸಿಕ್‌ ಇಂಟರ್‌ನ್ಯಾಷನಲ್‌ ಪಬ್ಲಿಕ್‌ ಶಾಲೆಯಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಯಾವಾಗಲೂ ಚಟುವಟಿಕೆಯಿಂದ ಕುಡಿರಬೇಕು,ಪಾಲಕರು ಮಕ್ಕಳ ಮೇಲೆ ಒತ್ತಡ ಹೇರದೆ ಅವರ ಪಾಡಿಗೆ ಅವರನ್ನು ಕಲಿಯುವಂತೆ ಪ್ರೇರಿಪಿಸಬೇಕು ಎಂದು ಕಿವಿ ಮಾತು ಹೇಳಿದರು.

ಶಾಲೆಯ ಪ್ರಾಚಾರ್ಯ ಕೆ.ಎಸ್‌.ಗುರುಮಠ ಮುಖ್ಯೋಪಾಧ್ಯಾಯಿನಿ ಎಸ್‌.ಐ. ಶರ್‌ವಾಣಿ ಮತ್ತು ಶಿಕ್ಷ ಕವೃಂದವರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ