ಆ್ಯಪ್ನಗರ

​ಚಂಪಾ ಕಾಂಗ್ರೆಸ್‌ನ ಚಮಚಾ: ಸಂಸದ ಜೋಶಿ

ಚಂಪಾ ಅವರು ಕಾಂಗ್ರೆಸ್ ನ ಚಮಚಾ, ತುರ್ತು ಪರಿಸ್ಥಿತಿಯಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಅವರು ಬಹಿರಂಗ ಪಡಿಸಲಿ ಎಂದು ಸಂಸದ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ.

Vijaya Karnataka Web 27 Nov 2017, 1:05 pm
ಧಾರವಾಡ : ಚಂಪಾ ಅವರು ಕಾಂಗ್ರೆಸ್ ನ ಚಮಚಾ, ತುರ್ತು ಪರಿಸ್ಥಿತಿಯಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಅವರು ಬಹಿರಂಗ ಪಡಿಸಲಿ ಎಂದು ಸಂಸದ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ.
Vijaya Karnataka Web mp prahlad joshi criticise to champa
​ಚಂಪಾ ಕಾಂಗ್ರೆಸ್‌ನ ಚಮಚಾ: ಸಂಸದ ಜೋಶಿ


ರಾಜ್ಯದಲ್ಲಿ ಸಂಪೂರ್ಣ ಆಡಳಿತ ಕುಸಿದಿದೆ, ಅವರ ಆಷಾಢಭೂತಿತನ ಸರಿಯಲ್ಲ. ಅವರ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದ ಜೋಶಿ 'ನೀವು ಎಷ್ಟು ಚಮಚಾಗಿರಿ ಮಾಡಿದರೂ ಕಾಂಗ್ರೆಸ್ ಸರಕಾರ ಉಳಿಯುವುದಿಲ್ಲ. ನಿಮ್ಮ ರಾಜಾಶ್ರಯ ಕೊನೆಯಾಗುತ್ತದೆ. ನಿಮ್ಮ ಚಮಚಾಗಿರಿಯೂ ಮುಗಿಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಚಂಪಾ ಅವರು ರಾಜಕೀಯಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸಂಸದ ಜೋಶಿ ಅವರೂ ಖಂಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ