ಧಾರವಾಡ : ಡಾ.ಮನು ಬಳಿಗಾರ ವಿರಚಿತ ಎಫ್.ಬಿ.ಕಣವಿ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳುತ್ತಿರುವ ರಾಷ್ಟ್ರೀಯ ನಾಟಕ ಮೈಲಾರ ಮಹಾದೇವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಸರಕಾರಿ ನೌಕರರ ಸಂಘ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೈಸೂರಿನಲ್ಲಿ ಜ .28ರಿಂದ 30ರವರೆಗೆ ನಡೆಯುವ ಸ್ಪರ್ಧೇಯಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.
ಧಾರವಾಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಲಭಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಈ ತಂಡವನ್ನು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷ ಣಾಧಿಕಾರಿ ವಿದ್ಯಾ ನಾಡಗೇರ, ಶಹರ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಎ.ಖಾಜಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಸ್.ಎಸ್.ರಾಮದುರ್ಗ ಹಾಗೂ ಅಖಿಲ ಭಾರತ ಪ್ರಾಥಮಿಕ ಶಾಲಾ ಫಡರೇಶನ್ ನವದೆಹಲಿಯ ಉಪಾಧ್ಯಕ್ಷ ಬಸವರಾಜ ಗುರಿಕಾರ ಅಭಿನಂದಿಸಿದ್ದಾರೆ.
ಧಾರವಾಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಲಭಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಈ ತಂಡವನ್ನು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷ ಣಾಧಿಕಾರಿ ವಿದ್ಯಾ ನಾಡಗೇರ, ಶಹರ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಎ.ಖಾಜಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಸ್.ಎಸ್.ರಾಮದುರ್ಗ ಹಾಗೂ ಅಖಿಲ ಭಾರತ ಪ್ರಾಥಮಿಕ ಶಾಲಾ ಫಡರೇಶನ್ ನವದೆಹಲಿಯ ಉಪಾಧ್ಯಕ್ಷ ಬಸವರಾಜ ಗುರಿಕಾರ ಅಭಿನಂದಿಸಿದ್ದಾರೆ.