ಆ್ಯಪ್ನಗರ

ಮೈಲಾರ ಮಹಾದೇವ ರಾಜ್ಯಮಟ್ಟಕ್ಕೆ ಆಯ್ಕೆ

ಧಾರವಾಡ : ಡಾ.ಮನು ಬಳಿಗಾರ ವಿರಚಿತ ಎಫ್‌.ಬಿ.ಕಣವಿ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳುತ್ತಿರುವ ರಾಷ್ಟ್ರೀಯ ನಾಟಕ ಮೈಲಾರ ಮಹಾದೇವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಸರಕಾರಿ ನೌಕರರ ಸಂಘ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೈಸೂರಿನಲ್ಲಿ ಜ .28ರಿಂದ 30ರವರೆಗೆ ನಡೆಯುವ ಸ್ಪರ್ಧೇಯಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.

Vijaya Karnataka 24 Jan 2019, 5:00 am
ಧಾರವಾಡ : ಡಾ.ಮನು ಬಳಿಗಾರ ವಿರಚಿತ ಎಫ್‌.ಬಿ.ಕಣವಿ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳುತ್ತಿರುವ ರಾಷ್ಟ್ರೀಯ ನಾಟಕ ಮೈಲಾರ ಮಹಾದೇವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯ ಸರಕಾರಿ ನೌಕರರ ಸಂಘ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೈಸೂರಿನಲ್ಲಿ ಜ .28ರಿಂದ 30ರವರೆಗೆ ನಡೆಯುವ ಸ್ಪರ್ಧೇಯಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ.
Vijaya Karnataka Web DRW-23RANGA07-64011
ಧಾರವಾಡ ಡಾ.ಮನು ಬಳಿಗಾರ ವಿರಚಿತ ಎಫ್‌.ಬಿ. ಕಣವಿ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳುತ್ತಿರುವ ರಾಷ್ಟ್ರೀಯ ನಾಟಕ ಮೈಲಾರ ಮಹಾದೇವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.


ಧಾರವಾಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಲಭಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಈ ತಂಡವನ್ನು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷ ಣಾಧಿಕಾರಿ ವಿದ್ಯಾ ನಾಡಗೇರ, ಶಹರ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಎ.ಖಾಜಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಸ್‌.ಎಸ್‌.ರಾಮದುರ್ಗ ಹಾಗೂ ಅಖಿಲ ಭಾರತ ಪ್ರಾಥಮಿಕ ಶಾಲಾ ಫಡರೇಶನ್‌ ನವದೆಹಲಿಯ ಉಪಾಧ್ಯಕ್ಷ ಬಸವರಾಜ ಗುರಿಕಾರ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ