ಆ್ಯಪ್ನಗರ

ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿಜನರು ಯಾವ ತೀರ್ಪು ನೀಡಲಿದ್ದಾರೆ ಎಂದು ಕಾದು ನೋಡುತ್ತಿದ್ದು, ಸರಕಾರ ರಚನೆಗೆ ಜೆಡಿಎಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Vijaya Karnataka 6 Dec 2019, 4:24 pm
ಹುಬ್ಬಳ್ಳಿ: ಉಪ ಚುನಾವಣೆಯಲ್ಲಿಜನರು ಯಾವ ತೀರ್ಪು ನೀಡಲಿದ್ದಾರೆ ಎಂದು ಕಾದು ನೋಡುತ್ತಿದ್ದು, ಸರಕಾರ ರಚನೆಗೆ ಜೆಡಿಎಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
Vijaya Karnataka Web no alliance with jds siddaramaiah
ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲ: ಸಿದ್ದರಾಮಯ್ಯ


ಇಲ್ಲಿಯ ವಿಮಾನ ನಿಲ್ದಾಣದಲ್ಲಿಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಉಪಚುನಾವಣೆ ನಂತರ ಬಹುಮತ ಇರುವ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದ್ದಾರೆ. ಇವರಿಗೆ ಕಾಂಗ್ರೆಸ್‌ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಚುನಾವಣೆಯ ಹಿನ್ನೆಲೆಯಲ್ಲಿಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ'' ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಸಿಎಂ ಆಗುವ ಹುಚ್ಚು ಎಂಬ ಸಚಿವ ಕೆ.ಎಸ್‌. ಈಶ್ವರಪ್ಪ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ''ಉಪಚುನಾವಣೆ ನಂತರ ಬಹುಮತ ಬಂದರೆ ಸರಕಾರ ರಚಿಸುತ್ತೇವೆ ಎಂದು ಹೇಳಿದ್ದೇನೆ. ಆದರೆ, ನಾನು ಸಿಎಂ ಆಗುವೆ ಎಂದು ಎಲ್ಲಿಹೇಳಿದ್ದೇನೆ?'' ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ