ಆ್ಯಪ್ನಗರ

ಪ್ರತಿ ತಾಲೂಕಿಗೆ ನೋಡಲ್‌ ಅಧಿಕಾರಿ

ಧಾರವಾಡ : ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗುತ್ತಿರುವ ಹಾನಿಯ ಪರಿಹಾರ ಕಾರ್ಯಾಚರಣೆಗೆ ಪ್ರತಿ ತಾಲೂಕಿಗೆ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಜಿಲ್ಲಾಧಿಕಾರಿ ಎಂ.ದೀಪಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.

Vijaya Karnataka 8 Aug 2019, 5:00 am
ಧಾರವಾಡ : ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗುತ್ತಿರುವ ಹಾನಿಯ ಪರಿಹಾರ ಕಾರ್ಯಾಚರಣೆಗೆ ಪ್ರತಿ ತಾಲೂಕಿಗೆ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಜಿಲ್ಲಾಧಿಕಾರಿ ಎಂ.ದೀಪಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.
Vijaya Karnataka Web nodal officer for each taluk
ಪ್ರತಿ ತಾಲೂಕಿಗೆ ನೋಡಲ್‌ ಅಧಿಕಾರಿ


ಧಾರವಾಡ ತಾಲೂಕಿಗೆ ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ್‌:9448821093, ಹುಬ್ಬಳ್ಳಿ ತಾಲ್ಲೂಕಿಗೆ ಜಂಟಿ ಕೃಷಿ ನಿರ್ದೇಶಕ ಅಬೀದ್‌ ಎಸ್‌ ಎಸ್‌:8277931270, ಹುಬ್ಬಳ್ಳಿ ನಗರಕ್ಕೆ ರಮೇಶ ದೇಸಾಯಿ ಹೆಸ್ಕಾಂ ಜನರಲ್‌ ಮ್ಯಾನೇಜರ್‌:9480881000, ನವಲಗುಂದ ತಾಲೂಕಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ:9448992028 ಕುಂದಗೋಳ ತಾಲೂಕಿಗೆ ಜಿಪಂ ಉಪಕಾರ್ಯದರ್ಶಿ ಎಸ್‌. ಜಿ.ಕೊರವರ್‌:9480864001 ಕಲಘಟಗಿ ತಾಲೂಕು ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ ಡೊಂಬರ್‌ :9880297387 ಹಾಗೂ ಅಳ್ನಾವರ ತಾಲ್ಲೂಕು ಡಿಯುಡಿಸಿ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ್‌:9886594289ಗಳನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ಎಲ್ಲ ತಾಲೂಕುಗಳಲ್ಲಿ ವ್ಯಾಪ್ತಿಯ ತಾಲೂಕುಗಳಲ್ಲಿ ಜನ ಜಾನುವಾರು,ರಕ್ಷಣೆ,ವಸತಿ,ಪರಿಹಾರಕಾರ್ಯ,ಕೆರೆ,ಹಳ್ಳಗಳ ಭರ್ತಿ ಸೇರಿದಂತೆ ಕಾರ್ಯಚರಣೆ ಹಾಗೂ ಮೇಲ್ವಿಚಾರಣೆ ಕೈಗೊಳ್ಳಬೇಕು ಇದರ ಜತಗೆ ಎಲ್ಲ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಕಾಲ ಕಾಲಕ್ಕೆ ಜಿಲ್ಲಾಡಳಿತಕ್ಕೆ ವರದಿ ನೀಡೆಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ