ಆ್ಯಪ್ನಗರ

ಎಂಬಿಪಿ ನಡೆ ಖಂಡಿಸಿ ಧರಣಿ ಇಂದು

ಧಾರವಾಡ : ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮೇ 6 ರಂದು ಬೆಳಗ್ಗೆ 10ಕ್ಕೆ ರಾಜ್ಯ ಸಮ್ಮಿಶ್ರ ಸರಕಾರದ ದರ್ಪ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ ನಡೆ ಖಂಡಿಸಿ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ನೇತೃತ್ವದಲ್ಲಿ ಧರಣಿ ನಡೆಯಲಿದೆ.

Vijaya Karnataka 6 May 2019, 5:00 am
ಧಾರವಾಡ : ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮೇ 6 ರಂದು ಬೆಳಗ್ಗೆ 10ಕ್ಕೆ ರಾಜ್ಯ ಸಮ್ಮಿಶ್ರ ಸರಕಾರದ ದರ್ಪ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ ನಡೆ ಖಂಡಿಸಿ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ನೇತೃತ್ವದಲ್ಲಿ ಧರಣಿ ನಡೆಯಲಿದೆ.
Vijaya Karnataka Web opposition mbp protest today
ಎಂಬಿಪಿ ನಡೆ ಖಂಡಿಸಿ ಧರಣಿ ಇಂದು


ರಾಜ್ಯದಲ್ಲಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರಕಾರದ ವೈಫಲ್ಯ ಖಂಡಿಸಿ ಧರಣಿ ನಡೆಯಲಿದ್ದು, ಧರಣಿಯಲ್ಲಿ ಶಾಸಕ ಅಮೃತ ದೇಸಾಯಿ, ಜಿಲ್ಲಾಧ್ಯಕ್ಷ ನಾಗೇಶ ಕಲರ್ಬುಗಿ, ಮಹೇಶ ಟೆಂಗಿನಕಾಯಿ, ಪಾಲಿಕೆಯ ಬಿಜೆಪಿ ಸದಸ್ಯರು ಭಾಗವಹಿಸುವರು ಎಂದು ಮೋಹನ ರಾಮದುರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ