ಕುಂದಗೋಳ : ತಾಲೂಕಿನ ಮತ್ತಿಗಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ರಜಿಯಾಬೇಗಂ ಕಿಲ್ಲೇದಾರ ವಿದ್ಯಾರ್ಥಿನಿಯು ಬೈಲಹೊಂಗಲದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲಾ ಆವರಣದಲ್ಲಿಇತ್ತೀಚಿಗೆ ನಡೆದ ಜಿಲ್ಲಾಮಟ್ಟದ ಕೈಬರಹ ಸ್ಪರ್ಧೆಯಲ್ಲಿದ್ವಿತೀಯ ಸ್ಥಾನಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಶಾಲೆಯ ಪ್ರಾಚಾರ್ಯ ಮಧುಕರ ಭೋಸಲೆ, ಜಿಲ್ಲಾಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಅಜ್ಜಪ್ಪ ಸೊಗಲದ, ಜಿಲ್ಲಾಸಮಾಜಕಲ್ಯಾಣಾಧಿಕಾರಿ ಪುರುಷೋತ್ತಮ ಎನ್.ಆರ್. ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕೈ ಬರಹ ಸ್ಪರ್ಧೆಯಲ್ಲಿ ಸಾಧನೆ
ಕುಂದಗೋಳ : ತಾಲೂಕಿನ ಮತ್ತಿಗಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ರಜಿಯಾಬೇಗಂ ಕಿಲ್ಲೇದಾರ ವಿದ್ಯಾರ್ಥಿನಿಯು ಬೈಲಹೊಂಗಲದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲಾ ಆವರಣದಲ್ಲಿಇತ್ತೀಚಿಗೆ ನಡೆದ ಜಿಲ್ಲಾಮಟ್ಟದ ಕೈಬರಹ ಸ್ಪರ್ಧೆಯಲ್ಲಿದ್ವಿತೀಯ ಸ್ಥಾನಪಡೆದು ರಾಜ್ಯಮಟ್ಟಕ್ಕೆ
Vijaya Karnataka 6 Jan 2020, 5:00 am