ಆ್ಯಪ್ನಗರ

ಪಿಒಪಿ ವಿಗ್ರಹ :22ರಂದು ಸಭೆ

ಧಾರವಾಡ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿಯಂತ್ರಣ ಮತ್ತು ನಿವಾರಣೆ ಕಾಯ್ದೆ 1974 ರ ಪ್ರಕಾರವಾಗಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಮತ್ತು ರಸಾಯನಿಕ ಬಣ್ಣ ಲೇಪಿತವಾದಂತಹ ಗಣೇಶ ಮತ್ತು ಇತರೆ ವಿಗ್ರಹಗಳ ವಿಸರ್ಜನೆ ನಿಷೇಧಿಸಿದೆ.

Vijaya Karnataka 18 Jul 2019, 5:00 am
ಧಾರವಾಡ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿಯಂತ್ರಣ ಮತ್ತು ನಿವಾರಣೆ ಕಾಯ್ದೆ 1974 ರ ಪ್ರಕಾರವಾಗಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಮತ್ತು ರಸಾಯನಿಕ ಬಣ್ಣ ಲೇಪಿತವಾದಂತಹ ಗಣೇಶ ಮತ್ತು ಇತರೆ ವಿಗ್ರಹಗಳ ವಿಸರ್ಜನೆ ನಿಷೇಧಿಸಿದೆ.
Vijaya Karnataka Web pop idol meeting on the 22nd
ಪಿಒಪಿ ವಿಗ್ರಹ :22ರಂದು ಸಭೆ


ಈ ಕುರಿತು ವಿಗ್ರಹಗಳ ತಯಾರಕರಿಗೆ,ಮಾರಾಟಗಾರರಿಗೆ ಜಾಗೃತಿ ಮೂಡಿಸಲು ಜು.22 ರಂದು ಸಂಜೆ 4.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಹಾಗೂ ಜು. 23 ರಂದು ಬೆಳಿಗ್ಗೆ 11.15 ಕ್ಕೆ ಹುಬ್ಬಳ್ಳಿಯ ಮಹಾನಗರಪಾಲಿಕೆ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ. ಈ ಎರಡು ಸಭೆಗಳಲ್ಲಿ ಜಿಲ್ಲಾಧಿಕಾರಿ ಎಂ.ದೀಪಾ ಅಧ್ಯಕ್ಷ ತೆ ವಹಿಸಲಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು,ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಖುದ್ದಾಗಿ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ