ಆ್ಯಪ್ನಗರ

ಅಸಂಘಟಿತ ಕಾರ್ಮಿಕರ ಹಿತಾಸಕ್ತಿ ಕಾಪಾಡಿ

ಹುಬ್ಬಳ್ಳಿ: ಲಾಕ್‌ಡೌನ್‌ ಸಂದರ್ಭದಲ್ಲಿಸರಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಅಸಂಘಟಿತ ಕಾರ್ಮಿಕರ ಮತ್ತು ಸ್ಲಂ ಜನರ ಹಿತಾಸಕ್ತಿ ಕಾಪಾಡುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಹುಬ್ಬಳ್ಳಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.

Vijaya Karnataka 14 May 2020, 5:00 am
ಹುಬ್ಬಳ್ಳಿ: ಲಾಕ್‌ಡೌನ್‌ ಸಂದರ್ಭದಲ್ಲಿಸರಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಅಸಂಘಟಿತ ಕಾರ್ಮಿಕರ ಮತ್ತು ಸ್ಲಂ ಜನರ ಹಿತಾಸಕ್ತಿ ಕಾಪಾಡುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಹುಬ್ಬಳ್ಳಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.
Vijaya Karnataka Web protect the interests of unorganized workers
ಅಸಂಘಟಿತ ಕಾರ್ಮಿಕರ ಹಿತಾಸಕ್ತಿ ಕಾಪಾಡಿ


ಲಾಕ್‌ಡೌನ್‌ ನಿಂದ ಅಸಂಘಟಿತ ಕಾರ್ಮಿಕ ವಲಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸರಕಾರದಿಂದ ಕೇವಲ 5 ಕೆ.ಜಿ.ಅಕ್ಕಿ, 1ಕೆ.ಜಿ ಬೇಳೆಯನ್ನು ನೀಡಲಾಗುತ್ತಿದೆ. ಆದರೇ ಇದು ಎಲ್ಲರಿಗೂ ದೊರೆತಿಲ್ಲಎಂದು ಪ್ರತಿಭಟನಾನಿರತ ಕಾರ್ಯಕರ್ತರು ಆರೋಪಿಸಿದರು. ಸರಕಾರ ಕೂಡಲೇ ಎಚ್ಚೆತ್ತುಕೊಂಡು ಸೆಪ್ಟೆಂಬರ್‌ ತಿಂಗಳವರೆಗೆ 10 ಕೆ.ಜಿ ಅಕ್ಕಿ, ಬೇಳೆ, ಎಣ್ಣೆ ಹಾಗೂ ಅಗತ್ಯ ಆಹಾರ ವಸ್ತುಗಳನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ