ಆ್ಯಪ್ನಗರ

ಮಾನಸಿಕ ಅಸ್ವಸ್ಥ ಮಹಿಳೆ ರಕ್ಷಣೆ

ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿ ಅರೆನಗ್ನಾವಸ್ತೆಯಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಮಹಿಳಾ ಸಾಂತ್ವನ ಕೇಂದ್ರದ ಸಿಬ್ಬಂದಿ ಬುಧವಾರ ರಕ್ಷ ಣೆ ಮಾಡಿದ್ದಾರೆ.

Vijaya Karnataka 8 Aug 2019, 5:00 am
ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿ ಅರೆನಗ್ನಾವಸ್ತೆಯಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಮಹಿಳಾ ಸಾಂತ್ವನ ಕೇಂದ್ರದ ಸಿಬ್ಬಂದಿ ಬುಧವಾರ ರಕ್ಷ ಣೆ ಮಾಡಿದ್ದಾರೆ.
Vijaya Karnataka Web protection of a mentally ill woman
ಮಾನಸಿಕ ಅಸ್ವಸ್ಥ ಮಹಿಳೆ ರಕ್ಷಣೆ


ಸುನಿತಾ ಎಂಬ ಮಾನಸಿಕ ಅಸ್ವಸ್ಥತಳು ಯಾವುದೇ ಆಶ್ರಯವಿಲ್ಲದೇ ಮಳೆಯಲ್ಲಿ ಓಡಾಡುತ್ತಿದ್ದಳು. ಮಹಿಳೆಯ ದುಸ್ಥಿತಿ ಕಂಡ ಅಲ್ಲಿನ ಸ್ಥಳೀಯರು ನಿರಾಶ್ರೀತ ಕೇಂದ್ರಕ್ಕೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ರಾಯಾಪುರ ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿ ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಸಂತ್ರಸ್ಥಳನ್ನು ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಿದ್ದಾರೆ ಎಂದು ಕೇಂದ್ರದ ಮೇಲ್ವಿಚಾರಕಿ ಪ್ರಿಯಾ ಹಿರೇಮಠ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ