ಆ್ಯಪ್ನಗರ

11ರಂದು ಪ್ರತಿಭಟನೆ

ಹುಬ್ಬಳ್ಳಿ: ಕೈಮಗ್ಗ ಅಭಿವೃದ್ಧಿ ನಿಗಮದಿಂದ 3-4 ತಿಂಗಳಿಂದ ಉದ್ಯೋಗವನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿದ್ಯಾನಗರದಲ್ಲಿರುವ ನಿಗಮದ ಕಚೇರಿ ಎದುರು ನೇಕಾರ ಸಂಘ ಡಿ. 11ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

Vijaya Karnataka 10 Dec 2018, 5:04 pm
ಹುಬ್ಬಳ್ಳಿ: ಕೈಮಗ್ಗ ಅಭಿವೃದ್ಧಿ ನಿಗಮದಿಂದ 3-4 ತಿಂಗಳಿಂದ ಉದ್ಯೋಗವನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿದ್ಯಾನಗರದಲ್ಲಿರುವ ನಿಗಮದ ಕಚೇರಿ ಎದುರು ನೇಕಾರ ಸಂಘ ಡಿ. 11ರಂದು ಪ್ರತಿಭಟನೆ ಹಮ್ಮಿಕೊಂಡಿದೆ.
Vijaya Karnataka Web protest on 11th
11ರಂದು ಪ್ರತಿಭಟನೆ


ಪ್ರತಿಭಟನೆಯಲ್ಲಿ ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯಿಂದ ನೇಕಾರರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ವಿವರಿಸಿದ್ದರೂ ಸಕಾರಾತ್ಮಕ ಸ್ಪಂದಿಸಿಲ್ಲ. ಈ ಹಿನ್ನೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ