ಆ್ಯಪ್ನಗರ

ಸಾರ್ವಜನಿಕ ಕುಂದುಕೊರತೆ ಸಭೆ 9ಕ್ಕೆ

ಧಾರವಾಡ: ಕರ್ನಾಟಕ ಲೋಕಾಯುಕ್ತರ ನಿರ್ದೇಶನದಂತೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿಜಿಲ್ಲೆಯಲ್ಲಿಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಲಿದೆ.

Vijaya Karnataka 4 Dec 2019, 5:00 am
ಧಾರವಾಡ: ಕರ್ನಾಟಕ ಲೋಕಾಯುಕ್ತರ ನಿರ್ದೇಶನದಂತೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿಜಿಲ್ಲೆಯಲ್ಲಿಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಲಿದೆ.
Vijaya Karnataka Web public grievances meeting at 9 p m
ಸಾರ್ವಜನಿಕ ಕುಂದುಕೊರತೆ ಸಭೆ 9ಕ್ಕೆ


ಡಿ.9ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ನವಲಗುಂದ ತಾಲೂಕು ಪಂಚಾಯಿತಿ ಸಭಾಂಗಣ, ಡಿ.12ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಕುಂದಗೋಳ ತಾಲೂಕು ಪಂಚಾಯಿತಿ ಸಭಾಭವನದಲ್ಲಿಸಭೆ ನಡೆಯಲಿದೆ.

ತಾಲೂಕು ಮಟ್ಟದ ಎಲ್ಲಇಲಾಖೆ ಅಧಿಕಾರಿಗಳು ಸಭೆಯಲ್ಲಿಭಾಗವಹಿಸುವರು. ಸಭೆಯಲ್ಲಿಸಾರ್ವಜನಿಕರು ಪಾಲ್ಗೊಂಡು ಕುಂದು ಕೊರತೆ ಕುರಿತು ಮಾಹಿತಿ ನೀಡಬೇಕೆಂದು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಶಿವಕುಮಾರ ಆರ್‌.ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ