ಆ್ಯಪ್ನಗರ

ಕೇಂದ್ರ ಶಾಲೆಯಲ್ಲಿ ಗಣರಾಜ್ಯೋತ್ಸವ

ಕಲಘಟಗಿ : ಭಾರತದ ಸಂವಿಧಾನ ಜಗತ್ತಿನ ಸರ್ವ ಶ್ರೇಷ್ಠವಾದ ಸಂವಿಧಾನವಾಗಿದೆ ಎಂದು ಶಾಸಕ ಸಿ.ಎಂ.ನಿಂಬಣ್ಣವರ ಹೇಳಿದರು. ಪಟ್ಟಣದ ಮಾದರಿ ಕೇಂದ್ರ ಶಾಲೆಯ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು. ಸರಕಾರಿ ಅಧಿಕಾರಿಗಳು ಕ್ರೀಯಾಶೀಲರಾಗಿ ಕೆಲಸ ನಿರ್ವಹಿಸ ಬೇಕು ಎಂದರು.

Vijaya Karnataka 27 Jan 2019, 5:00 am
ಕಲಘಟಗಿ : ಭಾರತದ ಸಂವಿಧಾನ ಜಗತ್ತಿನ ಸರ್ವ ಶ್ರೇಷ್ಠವಾದ ಸಂವಿಧಾನವಾಗಿದೆ ಎಂದು ಶಾಸಕ ಸಿ.ಎಂ.ನಿಂಬಣ್ಣವರ ಹೇಳಿದರು.
Vijaya Karnataka Web republic day at central school
ಕೇಂದ್ರ ಶಾಲೆಯಲ್ಲಿ ಗಣರಾಜ್ಯೋತ್ಸವ

ಪಟ್ಟಣದ ಮಾದರಿ ಕೇಂದ್ರ ಶಾಲೆಯ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು. ಸರಕಾರಿ ಅಧಿಕಾರಿಗಳು ಕ್ರೀಯಾಶೀಲರಾಗಿ ಕೆಲಸ ನಿರ್ವಹಿಸ ಬೇಕು ಎಂದರು.

ಶಾಸಕರು ಇಲಾಖಾವಾರು ಅಧಿಕಾರಿಗಳ ಹಾಜರಾತಿ ಪರಿಶೀಲಿಸಿದರು.ಕಾರ್ಯಕ್ರಮದಿಂದ ದೂರ ಉಳಿದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳವಂತೆ ತಹಸೀಲ್ದಾರ ಅವರಿಗೆ ಶಾಸಕ ನಿಂಬಣ್ಣವರ ಸೂಚಿಸಿದರು.

ತಹಸೀಲ್ದಾರ ಜಿ.ಬಿ.ಜಕ್ಕನಗೌಡರ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ