ಆ್ಯಪ್ನಗರ

ಆಧಾರ್‌, ಬ್ಯಾಂಕ್‌ ಖಾತೆ ವಿವರ ಕೋರಿಕೆ

ಹುಬ್ಬಳ್ಳಿ: ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರ 5 ಸಾವಿರ ರೂ. ಕೋವಿಡ್‌-19 ಪರಿಹಾರ ಧನ ಸಹಾಯ ಘೋಷಿಸಿದೆ. ಧಾರವಾಡ ಜಿಲ್ಲೆಯಲ್ಲಿ60,744 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಇದುವರೆಗೆ 40,370 ಜನರಿಗೆ ಸಹಾಯಧನ ಮಂಜೂರು ಮಾಡಲಾಗಿದೆ. ಗುರುತಿನ

Vijaya Karnataka 19 Jun 2020, 5:31 pm
ಹುಬ್ಬಳ್ಳಿ: ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರ 5 ಸಾವಿರ ರೂ. ಕೋವಿಡ್‌-19 ಪರಿಹಾರ ಧನ ಸಹಾಯ ಘೋಷಿಸಿದೆ. ಧಾರವಾಡ ಜಿಲ್ಲೆಯಲ್ಲಿ60,744 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಇದುವರೆಗೆ 40,370 ಜನರಿಗೆ ಸಹಾಯಧನ ಮಂಜೂರು ಮಾಡಲಾಗಿದೆ. ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಹಾಗೂ ಐಎಫ್‌ಎಸ್‌ಸಿ ಸಂಖ್ಯೆ ಹೊಂದಿದ ಬ್ಯಾಂಕ್‌ ಖಾತೆ ವರ ಇರದ ಒಟ್ಟು 20374 ಕಾರ್ಮಿಕರ ಸಹಾಯಧನ ಮಂಜೂರಾತಿ ಬಾಕಿ ಇದೆ. ಆದ್ದರಿಂದ ಕಾರ್ಮಿಕರು ಈ ವಿವರಗಳನ್ನು ಒಂದು ವಾರದೊಳಗೆ ಹುಬ್ಬಳ್ಳಿ ಕಾರ್ಮಿಕ ಅಧಿಕಾರಿ ಉಪ ಭಾಗ-1 ಹಾಗೂ 2ರ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿತಿಳಿಸಿದೆ.
Vijaya Karnataka Web request for aadhaar and bank account details
ಆಧಾರ್‌, ಬ್ಯಾಂಕ್‌ ಖಾತೆ ವಿವರ ಕೋರಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ