ಆ್ಯಪ್ನಗರ

ಸಿಎಎ , ಎನ್‌ಆರ್‌ಸಿ ಹಿಂಪಡೆಯಿರಿ

ಹುಬ್ಬಳ್ಳಿ : ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಎನ್‌ಆರ್‌ಸಿ, ಸಿಎಎ ಹಿಂಪಡೆಯಬೇಕು ಎಂದು ಪ್ರಗತಿಪರ ಹೋರಾಟಗಾರ ಶಮೀಮಅಹ್ಮದ್‌ ಮುಲ್ಲಾಒತ್ತಾಯಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ನಮ್ಮ ದೇಶದಲ್ಲಿಜನ ನೆರೆಹಾವಳಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಅವರಿಗೆ ನೆರವು ನೀಡಬೇಕಿದ್ದ ಸರಕಾರ ಸಿಎಎ ಜಾರಿಗೆ

Vijaya Karnataka 23 Jan 2020, 5:00 am
ಹುಬ್ಬಳ್ಳಿ : ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಎನ್‌ಆರ್‌ಸಿ, ಸಿಎಎ ಹಿಂಪಡೆಯಬೇಕು ಎಂದು ಪ್ರಗತಿಪರ ಹೋರಾಟಗಾರ ಶಮೀಮಅಹ್ಮದ್‌ ಮುಲ್ಲಾಒತ್ತಾಯಿಸಿದರು.
Vijaya Karnataka Web retrieve caa nrc
ಸಿಎಎ , ಎನ್‌ಆರ್‌ಸಿ ಹಿಂಪಡೆಯಿರಿ

ಬುಧವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ನಮ್ಮ ದೇಶದಲ್ಲಿಜನ ನೆರೆಹಾವಳಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಅವರಿಗೆ ನೆರವು ನೀಡಬೇಕಿದ್ದ ಸರಕಾರ ಸಿಎಎ ಜಾರಿಗೆ ತರಲು ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿರುವುದು ಸರಿಯೇ? ಎಂದು ಪ್ರಶ್ನಿಸಿದರು. ದೇಶದಲ್ಲಿಸಿಎಎ ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಯುತ್ತಿವೆ. ಸಂವಿಧಾನ ಬಾಹಿರವಾಗಿ ಕಾಯಿದೆ ತರಲು ಹೊರಟ ಕೇಂದ್ರ ಸರಕಾರ ಜನರ ದೃಷ್ಟಿಯಿಂದ ತಕ್ಷಣ ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ