ಆ್ಯಪ್ನಗರ

ಅಂತರ ವಿಭಾಗೀಯ ಕ್ರಿಕೆಟ್‌ ಪಂದ್ಯಕ್ಕೆ ಚಾಲನೆ

ಹುಬ್ಬಳ್ಳಿ : ವಾಕರಸಾ ಸಂಸ್ಥೆಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿಆಯೋಜಿಸಿದ್ದ ಕೇಂದ್ರ ಕಚೇರಿ ಮಟ್ಟದಲ್ಲಿಅಂತರ ವಿಭಾಗೀಯ ಕ್ರಿಕೆಟ್‌ ಪಂದ್ಯಗಳಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಚಾಲನೆ ನೀಡಿದರು.

Vijaya Karnataka 11 Nov 2019, 5:00 am
ಹುಬ್ಬಳ್ಳಿ : ವಾಕರಸಾ ಸಂಸ್ಥೆಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿಆಯೋಜಿಸಿದ್ದ ಕೇಂದ್ರ ಕಚೇರಿ ಮಟ್ಟದಲ್ಲಿಅಂತರ ವಿಭಾಗೀಯ ಕ್ರಿಕೆಟ್‌ ಪಂದ್ಯಗಳಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಚಾಲನೆ ನೀಡಿದರು.
Vijaya Karnataka Web run to inter divisional cricket
ಅಂತರ ವಿಭಾಗೀಯ ಕ್ರಿಕೆಟ್‌ ಪಂದ್ಯಕ್ಕೆ ಚಾಲನೆ


ಪಂದ್ಯಾವಳಿಯಲ್ಲಿಸಂಸ್ಥೆಯ ಹುಬ್ಬಳ್ಳಿ ಕೇಂದ್ರ ಕಚೇರಿ, ಹುಬ್ಬಳ್ಳಿ ನಗರ ಸಾರಿಗೆ ವಿಭಾಗ ಹಾಗೂ ಹುಬ್ಬಳ್ಳಿ ಗ್ರಾಮೀಣ ವಿಭಾಗ, ಧಾರವಾಡ, ಚಿಕ್ಕೋಡಿ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟ, ಶಿರಸಿ, ಮತ್ತು ಪ್ರಾದೇಶಿಕ ಕಾರ್ಯಾಗಾರದಿಂದ ಒಟ್ಟು 11 ತಂಡಗಳು ಭಾಗವಹಿಸಿದ್ದವು.

ಜಂಟಿ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಪಿ.ವೈ.ನಾಯಕ ಅಧ್ಯಕ್ಷತೆ ವಹಿಸಿದ್ದರು. ಅಧಿಕಾರಿಗಳಾದ ರಾಜೇಶ ಹುದ್ದಾರ, ನಿತೀನ ಹೆಗಡೆ, ಜಗದೀಶ ವಿ.ಹೆಚ್‌, ಅಶೋಕ ಪಾಟೀಲ, ದಶರಥ ಕೆಳಗೇರಿ, ಸುನೀಲ ಪತ್ರಿ, ಪಿ.ಮಂಜುನಾಥ ಹಾಗೂ ಬಾಷಾ, ಪ್ರಸನ್ನ, ಅಮೃತ ಕಾಮತ, ಸುಕಂಪ್ಪ ಮತ್ತು ವಿಕ್ರಮ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ