ಆ್ಯಪ್ನಗರ

ಸಂಸ್ಕೃತಿ ಉಳಿಸಿ ಬೆಳೆಸಿ

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿಪಾಲಕರ ಸಭೆ ಹಾಗೂ ಸಾಧಕರ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.

Vijaya Karnataka 25 Sep 2019, 5:00 am
ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿಪಾಲಕರ ಸಭೆ ಹಾಗೂ ಸಾಧಕರ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
Vijaya Karnataka Web save and grow culture
ಸಂಸ್ಕೃತಿ ಉಳಿಸಿ ಬೆಳೆಸಿ


ಎಂ.ಆರ್‌.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕಗಳಿಸಿ ರಾರ‍ಯಂಕ್‌ ಪಡೆದರೆ ಸಾಲದು ಸಮಾಜ ಕಟ್ಟುವಲ್ಲಿಉತ್ತಮ ಪ್ರಜೆಗಳಾಗಬೇಕು. ಸಂಸ್ಕೃತಿ ಉಳಿಸಿ ಬೆಳೆಸುವಂತವರಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಡಾ.ಡಿ.ವಿ.ಹೊನಗಣ್ಣನವರ ಮಾತನಾಡಿ, ಕೆಎಲ್‌ಇ ಸಂಸ್ಥೆಯು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಎಲ್ಲಅವಶ್ಯಕತೆ ಪೂರೈಸುತ್ತಿದ್ದು ಅನೇಕ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದುರ.

ಶೇ.100ಕ್ಕೆ 100ರಷ್ಟು ಅಂಕ ಗಳಿಸಿದ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿಸರ್ಗಾ ಡಿ. ಭರತ ನಾಟ್ಯ ಪ್ರದರ್ಶಿಸಿದರು. ಅರ್ಪಣಾ ಹಾಗೂ ಆದಿತಿ ಪ್ರಾರ್ಥಿಸಿದರು. ಸೌಮ್ಯಾ ಬೆಳವಡಿಮಠ ವಂದಿಸಿದರು. ಅರ್ಪಿತಾ ವಾಗಾಲೆ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ