ಆ್ಯಪ್ನಗರ

ಶಾಲಾ ವಾರ್ಷಿಕೋತ್ಸವ ಇಂದು

ಹುಬ್ಬಳ್ಳಿ: ಕಲಘಟಗಿ ಪಟ್ಟಣದ ವಿದ್ಯಾಸಾಗರ ಶಾಲೆಯ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಫೆ.8ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಶಾಸಕ ಸಿ.ಎಂ. ನಿಂಬಣ್ಣವರ ಹಾಗೂ ಬಾಲ ವಿಜ್ಞಾನಿ ಕುಮಾರ ಸನಮದನ ಕಾರ್ಯಕ್ರಮ ಉದ್ಘಾಟಿಸುವರು. ವಿ.ಜಿ.ಪಾಟೀಲ ಅಧ್ಯಕ್ಷತೆ, ಹನ್ನೆರಡು ಮಠದ ಶ್ರೀ

Vijaya Karnataka 8 Feb 2020, 5:00 am
ಹುಬ್ಬಳ್ಳಿ: ಕಲಘಟಗಿ ಪಟ್ಟಣದ ವಿದ್ಯಾಸಾಗರ ಶಾಲೆಯ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಫೆ.8ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
Vijaya Karnataka Web school anniversary today
ಶಾಲಾ ವಾರ್ಷಿಕೋತ್ಸವ ಇಂದು

ಶಾಸಕ ಸಿ.ಎಂ. ನಿಂಬಣ್ಣವರ ಹಾಗೂ ಬಾಲ ವಿಜ್ಞಾನಿ ಕುಮಾರ ಸನಮದನ ಕಾರ್ಯಕ್ರಮ ಉದ್ಘಾಟಿಸುವರು. ವಿ.ಜಿ.ಪಾಟೀಲ ಅಧ್ಯಕ್ಷತೆ, ಹನ್ನೆರಡು ಮಠದ ಶ್ರೀ ರೇವಣಸಿದ್ದ ಶಿವಾಚಾರ್ಯರು ಹಾಗೂ ರಮೇಶಭಟ್ಟ ಜೋಶಿ ಸಾನ್ನಿಧ್ಯ ವಹಿಸುವರು. ಈ ಕಾರ್ಯಕ್ರಮಕ್ಕೆ ತಾಲೂಕಿನ ಗಣ್ಯಮಾನ್ಯರು ಆಗಮಿಸುವರು ಎಂದು ಸಂಸ್ಥೆಯ ಆಡಳಿತಾಧಿಕಾರಿ ಸುನೀತಾ ಪಾಟೀಲ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ