ಆ್ಯಪ್ನಗರ

ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಏಕವಲಯ ಅಂತರ್‌ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿಇಲ್ಲಿಯ ಕೆಎಲ್‌ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಸಿದ್ಧಾರೂಢ ತಡಕೋಡ 65ಕೆಜಿ ಫ್ರೀಸ್ಟೆತ್ರೖಲ್‌ ವಿಭಾಗದಲ್ಲಿಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Vijaya Karnataka 27 Oct 2019, 5:00 am
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಏಕವಲಯ ಅಂತರ್‌ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿಇಲ್ಲಿಯ ಕೆಎಲ್‌ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಸಿದ್ಧಾರೂಢ ತಡಕೋಡ 65ಕೆಜಿ ಫ್ರೀಸ್ಟೆತ್ರೖಲ್‌ ವಿಭಾಗದಲ್ಲಿಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Vijaya Karnataka Web selected to the national level wrestling competition
ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆ


ನ.14ರಿಂದ 18ರವರೆಗೆ ಹರಿಯಾಣದ ಹಿಸಾರ್‌ ಗುರುಜಂಭೇಶ್ವರ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿಜರುಗುವ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿಭಾಗವಹಿಸುತ್ತಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ

ಪ್ರೊ. ವಿ.ವಿ.ಪಾಟೀಲ, ಪ್ರೊ. ಶಿವಯೋಗಿ ಅಕ್ಕಿ ಹಾಗೂ ಮಹಾವಿದ್ಯಾಲಯದ ಎಲ್ಲಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ