ಆ್ಯಪ್ನಗರ

ಸೆ.3 ರಂದು ಕಾನೂನು ಸಚಿವರ ಜಿಲ್ಲಾ ಪ್ರವಾಸ

ಧಾರವಾಡ : ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಸೆ. 3 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

Vijaya Karnataka 1 Sep 2019, 5:00 am
ಧಾರವಾಡ : ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಸೆ. 3 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
Vijaya Karnataka Web sept 3 law minister district tour
ಸೆ.3 ರಂದು ಕಾನೂನು ಸಚಿವರ ಜಿಲ್ಲಾ ಪ್ರವಾಸ


ಅಂದು ಬೆಳಗ್ಗೆ 9.15 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ನಂತರ 10ಕ್ಕೆ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿಗಳ ಪರಿವೀಕ್ಷ ಣೆ ಮಾಡುವರು. ನಂತರ ಮಧ್ಯಾಹ್ನ 12ಕ್ಕೆ ಅಳ್ನಾವರ ತಾಲೂಕಿನ ಹೂಲಿಕೇರಿಯ ಇಂದಿರಮ್ಮ ಕೆರೆ ಹಾಗೂ ಡೌಗಿ ನಾಲಾ ಕಾಮಗಾರಿಗಳ ಪರಿವೀಕ್ಷ ಣೆ ಮಾಡುವರು. ಮಧ್ಯಾಹ್ನ 1ಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಪರಿವೀಕ್ಷ ಣೆ ತೆರಳುವರು ಎಂದು ಉಪಕಾರ್ಯದರ್ಶಿ ವಿ. ಗೋವಿಂದರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ