ಆ್ಯಪ್ನಗರ

ಕೋಮು ಸಂದೇಶದ ವಿರುದ್ಧ ಗಂಭೀರ ಕ್ರಮ

ಸೋಶಿಯಲ್‌ ಮೀಡಿಯಾದಲ್ಲಿಯಾವುದೇ ಜಾತಿ, ಧರ್ಮಕ್ಕೆ ಸೇರಿದಂತಹ ಕೋಮು ದ್ವೇಷದ ಸಂದೇಶಗಳನ್ನು ಹರಡುವವರ ವಿರುದ್ಧ ಪೊಲೀಸ್‌ ಇಲಾಖೆ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ...

Vijaya Karnataka 7 Apr 2020, 5:00 am
ಧಾರವಾಡ: ಸೋಶಿಯಲ್‌ ಮೀಡಿಯಾದಲ್ಲಿಯಾವುದೇ ಜಾತಿ, ಧರ್ಮಕ್ಕೆ ಸೇರಿದಂತಹ ಕೋಮು ದ್ವೇಷದ ಸಂದೇಶಗಳನ್ನು ಹರಡುವವರ ವಿರುದ್ಧ ಪೊಲೀಸ್‌ ಇಲಾಖೆ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ.
Vijaya Karnataka Web serious action against communal message
ಕೋಮು ಸಂದೇಶದ ವಿರುದ್ಧ ಗಂಭೀರ ಕ್ರಮ


ಕೋಮು ಸೌಹಾರ್ದತೆಗೆ ಧಕ್ಕೆ ತರುವ ವಿಚಾರಗಳು ಹರಿದಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿಅಂತರ್ಜಾಲದಲ್ಲಿವಾಟ್ಸಪ್‌, ಫೇಸ್‌ಬುಕ್‌, ಟಿಕ್‌ಟಾಕ್‌ ಮತ್ತು ಇನ್ನಿತರ ಯಾವುದೇ ಇಲೆಕ್ಟ್ರಾನಿಕ್‌ ಮೀಡಿಯಾಗಳ ಮೂಲಕ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು, ಸಂದೇಶಗಳನ್ನು ಕಳುಹಿಸುವುದು, ಹಂಚಿಕೊಳ್ಳುವುದು, ಫಾರ್ವರ್ಡ್‌ ಮಾಡುವವರ ಮೇಲೆ ಧಾರವಾಡ ಜಿಲ್ಲಾಸೈಬರ್‌ ತಂಡವು ಹದ್ದಿನ ಕಣ್ಣಿಟ್ಟಿದ್ದು, ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಪೊಲೀಸ್‌ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ