ಆ್ಯಪ್ನಗರ

ಶೆಟ್ಟರ್‌ಗೆ ಸಚಿವ ಸ್ಥಾನ ಸಂತಸ

ಹುಬ್ಬಳ್ಳಿ: ಮಾಜಿ ಸಿಎಂ ಹಾಗೂ ಹು-ಧಾ ಸೆಂಟ್ರಲ್‌ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್‌ ಅವರಿಗೆ ಕ್ಯಾಬಿನೆಟ್‌ ದರ್ಜೆ ಮಂತ್ರಿ ಸ್ಥಾನ ನೀಡಿರುವುದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಹು-ಧಾ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ವಕ್ತಾರ ರವಿ ನಾಯಕ ಸಂತಸ ವ್ಯಕ್ತಪಡಿಸಿದ್ದಾರೆ.

Vijaya Karnataka 22 Aug 2019, 5:00 am
ಹುಬ್ಬಳ್ಳಿ: ಮಾಜಿ ಸಿಎಂ ಹಾಗೂ ಹು-ಧಾ ಸೆಂಟ್ರಲ್‌ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್‌ ಅವರಿಗೆ ಕ್ಯಾಬಿನೆಟ್‌ ದರ್ಜೆ ಮಂತ್ರಿ ಸ್ಥಾನ ನೀಡಿರುವುದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಹು-ಧಾ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ವಕ್ತಾರ ರವಿ ನಾಯಕ ಸಂತಸ ವ್ಯಕ್ತಪಡಿಸಿದ್ದಾರೆ.
Vijaya Karnataka Web shetter is pleased to be a minister
ಶೆಟ್ಟರ್‌ಗೆ ಸಚಿವ ಸ್ಥಾನ ಸಂತಸ


ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಗದೀಶ ಶೆಟ್ಟರ ಅವರು ಈಗಾಗಲೇ ಸತತ ಆರು ಬಾರಿ ಶಾಸಕರಾಗಿ, ಸಚಿವರಾಗಿ, ಸಭಾಧ್ಯಕ್ಷ ರಾಗಿ ಹಾಗೂ ಸಿಎಂ ಆಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅಭಿವೃದ್ಧಿ ಮಂತ್ರ ಜಪಿಸುತ್ತ ಅವಳಿ ನಗರ ಸೇರಿದಂತೆ ಸಮಗ್ರ ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಜನಪರ ಕಾಳಜಿವುಳ್ಳವರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ