ಆ್ಯಪ್ನಗರ

ನಾಳೆ ಕೈಮಗ್ಗ ಕಚೇರಿಗೆ ಮುತ್ತಿಗೆ

ಅಖಿಲ ಕರ್ನಾಟಕ ಕೈಮಗ್ಗ ನೇಕಾರರ ಸಂಘ ಜೂ13 ರಂದು ಬೆಳಗ್ಗೆ 1130ಕ್ಕೆ ವಿದ್ಯಾನಗರದ ಕೈಮಗ್ಗ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದೆ...

Vijaya Karnataka 12 Jun 2019, 5:00 am
ಹುಬ್ಬಳ್ಳಿ: ಅಖಿಲ ಕರ್ನಾಟಕ ಕೈಮಗ್ಗ ನೇಕಾರರ ಸಂಘ ಜೂ.13 ರಂದು ಬೆಳಗ್ಗೆ 11.30ಕ್ಕೆ ವಿದ್ಯಾನಗರದ ಕೈಮಗ್ಗ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದೆ.
Vijaya Karnataka Web siege to the handloom office tomorrow
ನಾಳೆ ಕೈಮಗ್ಗ ಕಚೇರಿಗೆ ಮುತ್ತಿಗೆ


ನಿಗಮದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದರ ಬಗ್ಗೆ ಹಾಗೂ ಬೇರೆ ರಾಜ್ಯಗಳಿಂದ ಬಟ್ಟೆ ತರಿಸಿ ಸರಕಾರಿ ಇಲಾಖೆಗೆ ಸರಬರಾಜು ಮಾಡಲಾಗುತ್ತಿರುವ ಬಗ್ಗೆ ಸರಕಾರಕ್ಕೆ ಪತ್ರ ಬರೆದರು ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಎನ್‌.ಜೆ. ಮಾಳವದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ