ಆ್ಯಪ್ನಗರ

ಇಂದಿನಿಂದ ವಿಶೇಷ ಉಪನ್ಯಾಸ ಮಾಲಿಕೆ

ಧಾರವಾಡ : ನಗರದ ಕವಿವಿಯ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ಮತ್ತು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ವತಿಯಿಂದ ಅ.30 ಮತ್ತು 31ರಂದು ಎರಡು ದಿನಗಳ ಕಾಲ ಶಿಲೀಂಧ್ರ ಶಾಸ್ತ್ರ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಜೈವಿಕ ತಂತ್ರಜ್ಞಾನದಲ್ಲಿಇತ್ತೀಚಿನ ಬೆಳವಣಿಗೆ ವಿಷಯ

Vijaya Karnataka 30 Oct 2019, 5:00 am
ಧಾರವಾಡ : ನಗರದ ಕವಿವಿಯ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ಮತ್ತು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ವತಿಯಿಂದ ಅ.30 ಮತ್ತು 31ರಂದು ಎರಡು ದಿನಗಳ ಕಾಲ ಶಿಲೀಂಧ್ರ ಶಾಸ್ತ್ರ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಜೈವಿಕ ತಂತ್ರಜ್ಞಾನದಲ್ಲಿಇತ್ತೀಚಿನ ಬೆಳವಣಿಗೆ ವಿಷಯ ಕುರಿತು ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮ ನಡೆಯಲಿದೆ.
Vijaya Karnataka Web special lecture from today
ಇಂದಿನಿಂದ ವಿಶೇಷ ಉಪನ್ಯಾಸ ಮಾಲಿಕೆ


ಅಂದು ಬೆಳಿಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಎ.ಎಸ್‌ ಶಿರಾಳಶೆಟ್ಟಿ ಉದ್ಘಾಟಿಸುವರು. ಬೆಂಗಳೂರಿನ ವಿಜ್ಞಾನಿ ಡಾ.ಡಿ.ಜಿ.ಭಾಗ್ಯರಾಜ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಎರಡು ದಿನದ ಉಪನ್ಯಾಸದ ಮಾಲಿಕೆಯಲ್ಲಿವಿವಿಧ ವಿಷಯ ತಜ್ಞರು ಪ್ರಸ್ತುತ ವಿಷಯ ಕುರಿತು ಉಪನ್ಯಾಸ ನೀಡುವರು. ಎಂದು ಕವಿವಿಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ವಿ.ಶ್ಯಾಮಕುಮಾರ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ