ಆ್ಯಪ್ನಗರ

ಶ್ರೀ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ ಪೂಜೆ

ಹುಬ್ಬಳ್ಳಿ : ಶ್ರಾವಣ ಮಾಸದ ನಿಮಿತ್ತ ನಗರದ ಶ್ರೀ ಜಗದ್ಗುರು ಮೂರುಸಾವಿರ ಮಠದಲ್ಲಿ ಕರ್ತೃ ಶ್ರೀ ಗುರುಸಿದ್ದೇಶ್ವರ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚಣೆ, ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

Vijaya Karnataka 22 Aug 2019, 5:00 am
ಹುಬ್ಬಳ್ಳಿ : ಶ್ರಾವಣ ಮಾಸದ ನಿಮಿತ್ತ ನಗರದ ಶ್ರೀ ಜಗದ್ಗುರು ಮೂರುಸಾವಿರ ಮಠದಲ್ಲಿ ಕರ್ತೃ ಶ್ರೀ ಗುರುಸಿದ್ದೇಶ್ವರ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚಣೆ, ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
Vijaya Karnataka Web special worship to sri gurusiddheshwara
ಶ್ರೀ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ ಪೂಜೆ


ನಾಡಿನ ವ್ಯಪಾರಸ್ಥರು, ಪೊಲೀಸ್‌ ಸಿಬ್ಬಂದಿ, ವೈದ್ಯರು, ವಕೀಲರು ಹಾಗೂ ಪ್ರಮುಖ ಶಿಕ್ಷ ಣ ಸಂಸ್ಥೆಗಳ ಸಿಬ್ಬಂದಿ, ಶ್ರೀ ಮಠದ ಸಮಿತಿ ಪದಾಧಿಕಾರಿಗಳಾದ ಶಂಕ್ರಣ್ಣ ಮುನವಳ್ಳಿ, ಅರವಿಂದ ಕುಬಸದ, ವಿಜಯಕುಮಾರ ಶೆಟ್ಟರ, ವಿರೇಶ ಸಂಗಳದ, ವೀರಣ್ಣ ಕಲ್ಲೂರ, ಅಮರೇಶ ಹಿಪ್ಪರಗಿ, ಸದಾನಂದ ಡಂಗನವರ, ಕುಮಾರಗೌಡ ಪಾಟೀಲ, ಮಠದ ಸದ್ಭಕ್ತರೆಲ್ಲರೂ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ