ಆ್ಯಪ್ನಗರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿ

ಹುಬ್ಬಳ್ಳಿ: ಕೊರೊನಾ ಆತಂಕದ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಪಾಲಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಗಳು ಅಂತೂ ವಾರ್ಷಿಕ ಪರೀಕ್ಷೆಯನ್ನು ಮುಗಿಸಿದೆವು ಎಂದು ನಿರಾಳ ಭಾವ, ಖುಷಿಯೊಂದಿಗೆ ಮನೆಯತ್ತ ಹೆಜ್ಜೆ ಹಾಕಿದರು.

Vijaya Karnataka 4 Jul 2020, 5:00 am
ಹುಬ್ಬಳ್ಳಿ: ಕೊರೊನಾ ಆತಂಕದ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಪಾಲಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
Vijaya Karnataka Web SANTOSH-SSLC_21
ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿನಿಯರು ಪರಸ್ಪರ ಸಂತಸ ಹಂಚಿಕೊಂಡ ಕ್ಷಣ.

ವಿದ್ಯಾರ್ಥಿಗಳು ಅಂತೂ ವಾರ್ಷಿಕ ಪರೀಕ್ಷೆಯನ್ನು ಮುಗಿಸಿದೆವು ಎಂದು ನಿರಾಳ ಭಾವ, ಖುಷಿಯೊಂದಿಗೆ ಮನೆಯತ್ತ ಹೆಜ್ಜೆ ಹಾಕಿದರು.

ಕೊರೊನಾ ಭೀತಿ ತುಸು ಅಡ್ಡಿ ಎನಿಸಿದರೂ ವಿದ್ಯಾರ್ಥಿಗಳು ಎಲ್ಲಭಯವನ್ನು ಬದಿಗಿಟ್ಟು ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ವಿಶೇಷವಾಗಿತ್ತು.

ಶುಕ್ರವಾರ ಕೊನೆಯ ಪೇಪರ್‌ ಆಗಿರುವ ಹಿನ್ನೆಲೆಯಲ್ಲಿಪಾಲಕರು ಮಕ್ಕಳನ್ನು ಕರೆದುಕೊಂಡು ಹೋಗಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು. ವಿದ್ಯಾರ್ಥಿಗಳ ಮನಸಿನಲ್ಲಿದ್ದ ಪರೀಕ್ಷಾ ಭಯ ಇಂದಿಗೆ ಕೊನೆಗೊಂಡಿದ್ದು, ವಿದ್ಯಾರ್ಥಿಗಳು ಹರ್ಷದಿಂದಲೇ ಮನೆಯತ್ತ ಮುಖ ಮಾಡಿದರು. ಪರೀಕ್ಷೆ ಮುಗಿಯುತ್ತಿದ್ದಂತೆ ಹೊರಗೆ ಆಗಮಿಸಿದ ವಿದ್ಯಾರ್ಥಿಗಳು ಸಂತೋಷ ಹಂಚಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ