ಆ್ಯಪ್ನಗರ

ನಾಳೆ ರಾಜ್ಯ ಮಾಹಿತಿ ಆಯುಕ್ತ ಹುಬ್ಬಳ್ಳಿಗೆ

ಹುಬ್ಬಳ್ಳಿ : ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಎಲ್‌.ಕೃಷ್ಣಮೂರ್ತಿ ಅವರು ಮೇ 24 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ವಿಮಾನದ ಮೂಲಕ ಆಗಮಿಸುವ ಅವರು ಹುಬ್ಬಳ್ಳಿ ಸಕ್ರ್ಯೂಟ್‌ ಹೌಸ್‌ನಲ್ಲಿ ತಂಗುವರು. ಮೇ 25 ರಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

Vijaya Karnataka 23 May 2019, 5:00 am
ಹುಬ್ಬಳ್ಳಿ : ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಎಲ್‌.ಕೃಷ್ಣಮೂರ್ತಿ ಅವರು ಮೇ 24 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ವಿಮಾನದ ಮೂಲಕ ಆಗಮಿಸುವ ಅವರು ಹುಬ್ಬಳ್ಳಿ ಸಕ್ರ್ಯೂಟ್‌ ಹೌಸ್‌ನಲ್ಲಿ ತಂಗುವರು. ಮೇ 25 ರಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮಾಹಿತಿ ಸಿಂಧು ಅಧಿನಿಯಮದಡಿ ಬರುವ 4(1)(ಎ) ಮತ್ತು 4(1)(ಬಿ) ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುವರು. ನಂತರ ಬೆಂಗಳೂರಿಗೆ ತೆರಳುವರು ಎಂದು ಆಯುಕ್ತರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web state information commissioner tomorrow to hubli
ನಾಳೆ ರಾಜ್ಯ ಮಾಹಿತಿ ಆಯುಕ್ತ ಹುಬ್ಬಳ್ಳಿಗೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ