ಆ್ಯಪ್ನಗರ

ರಾಜ್ಯ ಮಟ್ಟದ ಭಜನಾ ಸ್ಪರ್ಧೆ ನಾಳೆಯಿಂದ

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್‌ ಕಮೀಟಿ ವತಿಯಿಂದ ಶ್ರೀ ಸಿದ್ಧಾರೂಢರ 183ನೇ ಜಯಂತ್ಯುತ್ಸವ ನಿಮಿತ್ತ ಏ.7ರಿಂದ 12ರವರೆಗೆ ರಾಜ್ಯಮಟ್ಟದ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

Vijaya Karnataka 6 Apr 2019, 5:00 am
ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್‌ ಕಮೀಟಿ ವತಿಯಿಂದ ಶ್ರೀ ಸಿದ್ಧಾರೂಢರ 183ನೇ ಜಯಂತ್ಯುತ್ಸವ ನಿಮಿತ್ತ ಏ.7ರಿಂದ 12ರವರೆಗೆ ರಾಜ್ಯಮಟ್ಟದ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
Vijaya Karnataka Web state level bhajan competition is tomorrow
ರಾಜ್ಯ ಮಟ್ಟದ ಭಜನಾ ಸ್ಪರ್ಧೆ ನಾಳೆಯಿಂದ


ಇದರ ಉದ್ಘಾಟನಾ ಸಮಾರಂಭದಲ್ಲಿ ಬಸವರಾಜ ದೇಶೀಕೇಂದ್ರ ಸ್ವಾಮೀಜಿ, ಪರಮರಾಮಾರೂಢ ಸ್ವಾಮೀಜಿ, ಸಹಜಾನಂದ ಸ್ವಾಮೀಜಿ, ವಾಸುದೇವಾನಂದ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಸ್ವರೂಪಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು. ಶ್ರೀಮಠದ ಆಡಳಿತಾಧಿಕಾರಿ ಈಶಪ್ಪ ಕೆ. ಭೂತೆ ರಾಜ್ಯಮಟ್ಟದ ಭಜನಾ ಸ್ಪರ್ಧೆಯನ್ನು ಉದ್ಘಾಟಿಸುವರು. ಟ್ರಸ್ಟ್‌ ಕಮೀಟಿ ಅಧ್ಯಕ್ಷ ಡಿ.ಡಿ. ಮಾಳಗಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ