ಆ್ಯಪ್ನಗರ

ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ: ಎನ್‌ಸಿಪಿ ಖಂಡನೆ

ಹುಬ್ಬಳ್ಳಿ: ರಾಜ್ಯ ಸರಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಿರುವುದು ಖಂಡನೀಯ. ಕೂಡಲೇ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ ಕರ್ನಾಟಕ ಘಟಕದ ವತಿಯಿಂದ ತಹಸೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು.

Vijaya Karnataka 16 May 2020, 5:00 am
ಹುಬ್ಬಳ್ಳಿ: ರಾಜ್ಯ ಸರಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಿರುವುದು ಖಂಡನೀಯ. ಕೂಡಲೇ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ ಕರ್ನಾಟಕ ಘಟಕದ ವತಿಯಿಂದ ತಹಸೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು.
Vijaya Karnataka Web suggestion for apmc act ncp condemns
ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ: ಎನ್‌ಸಿಪಿ ಖಂಡನೆ


ಕಾರ್ಮಿಕ ಶಕ್ತಿಯನ್ನು ಕುಗ್ಗಿಸಿ ಕಾರ್ಪೋರೇಟ್‌ಗಳನ್ನು ಎತ್ತಿ ಹಿಡಿಯಲು ನಡೆಸಿದ ಸಂಚು ಇದು. ಕಾರ್ಮಿಕರ ದುಡಿಮೆಯನ್ನು 12 ತಾಸಿಗೆ ಹೆಚ್ಚಿಸಿರುವುದು ಖಂಡನೀಯ. ಕೂಡಲೇ ಇಂತಹ ಕಾರ್ಮಿಕ ವಿರೋಧಿ ನೀತಿಯನ್ನು ಸರಕಾರ ಕೈ ಬಿಡಬೇಕು ಎಂದು ಅವರು ಆಗ್ರಹಿಸಿದರು.

ರೈತರಿಗೆ ಅನುಕೂಲ ಆಗುವಂತೆ ಕೃಷಿ ಉತ್ಪನ್ನ ಮಾರಾಟ ಮತ್ತು ಖರೀದಿಗೆ ಇದ್ದ ನಿರ್ಬಂಧವನ್ನು ಸಡಿಲಿಸಬೇಕು. ಅಲ್ಲದೇ ಬೃಹತ್‌ ಕಾರ್ಪೋರೇಟ್‌ ಕಂಪನಿಗಳಿಗೆ ಮಣೆ ಹಾಕುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ