ಆ್ಯಪ್ನಗರ

ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ

ಕುಂದಗೋಳ : ತಾಲೂಕಿನ ಚಾಕಲಬ್ಬಿ ಗ್ರಾಮದ ಎಲ್ಲಮ್ಮದೇವಿ ದೇಗುಲ ಆವರಣದಲ್ಲಿಸೋಮವಾರ ಗ್ರಾಮದ ವಿವೇಕಾನಂದ ಗೆಳೆಯರ ಬಳಗದಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು.

Vijaya Karnataka 16 Jan 2020, 5:00 am
ಕುಂದಗೋಳ : ತಾಲೂಕಿನ ಚಾಕಲಬ್ಬಿ ಗ್ರಾಮದ ಎಲ್ಲಮ್ಮದೇವಿ ದೇಗುಲ ಆವರಣದಲ್ಲಿಸೋಮವಾರ ಗ್ರಾಮದ ವಿವೇಕಾನಂದ ಗೆಳೆಯರ ಬಳಗದಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು.
Vijaya Karnataka Web swami vivekanandas jayanthuthuvatsa
ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ


ಹುಬ್ಬಳ್ಳಿ ತಾಲೂಕು ಮಂಟೂರ ಗ್ರಾಮದ ಶಿದ್ಲಿಂಗೇಶ್ವರ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಉಪನ್ಯಾಸಕ ಎಫ್‌.ಬಿ.ಸೊರಟೂರ ಉಪನ್ಯಾಸ ನೀಡಿದರು. ವಿವೇಕಾನಂದ ಬಳಗದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ತಾಲೂಕಿನ ಹಿರೇಗುಂಜಳ ಗ್ರಾಮದ ನೈಸರ್ಗಿಕ ಕೃಷಿಕ ಮಲ್ಲೇಶಪ್ಪ ಬಿಸೆರೊಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು, ನಿವೃತ್ತ ಯೋಧ ಮಂಜುನಾಥ ಈರಗಾರ ಹಾಗೂ ಮಂಜುನಾಥ ಬಾರಕೇರ ಅವರನ್ನು ಸನ್ಮಾನಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ