ಆ್ಯಪ್ನಗರ

ಪ್ರತಿಭಾ ಪುರಸ್ಕಾರ ಇಂದು

ಹುಬ್ಬಳ್ಳಿ : ನಗರದ ಜಂಗಮ ಅಭಿವೃದ್ಧಿ ಸಂಘದಿಂದ ಅ.20 ರಂದು ಬೆಳಗ್ಗೆ 10ಕ್ಕೆ ವಿದ್ಯಾನಗರದ ಶ್ರೀ ರಂಭಾಪುರಿ ವೀರಗಂಗಾಧರ ಸಮುದಾಯ ಭವನದಲ್ಲಿಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ.

Vijaya Karnataka 20 Oct 2019, 5:00 am
ಹುಬ್ಬಳ್ಳಿ : ನಗರದ ಜಂಗಮ ಅಭಿವೃದ್ಧಿ ಸಂಘದಿಂದ ಅ.20 ರಂದು ಬೆಳಗ್ಗೆ 10ಕ್ಕೆ ವಿದ್ಯಾನಗರದ ಶ್ರೀ ರಂಭಾಪುರಿ ವೀರಗಂಗಾಧರ ಸಮುದಾಯ ಭವನದಲ್ಲಿಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ.
Vijaya Karnataka Web talent award today
ಪ್ರತಿಭಾ ಪುರಸ್ಕಾರ ಇಂದು

ಸೂಡಿ ಜುಕ್ತಿ ಹಿರೇಮಠದ ಶ್ರೀ ಡಾ.ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಾಲೇಹೊಸೂರು ಶ್ರೀ ದಿಂಗಾಲೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಜಂಗಮ ಅಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಶಂಭುಲಿಂಗ ಪ್ರಭುದೇವರಮಠ ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿಯ ಆರ್‌ಟಿಒ ಅಧಿಕಾರಿ ಅಪ್ಪಯ್ಯ ಎಸ್‌.ನಾಲ್ವತ್ತವಾಡಮಠ ಉದ್ಘಾಟಿಸುವರು. ಆರ್‌.ಎಂ.ಹಿರೇಮಠ, ಮಹಾಂತೇಶ ಬ.ಗಿರಿಮಠ, ಪ್ರಭಾವತಿ ದೊಡ್ಡವಾಡಮಠ, ಮಹೇಶ ಹಿರೇಮಠ ಉಪಸ್ಥಿತರಿರುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ