ಆ್ಯಪ್ನಗರ

ಕಾಬ್ಯಾನುಸಂಧಾನ ಗ್ರಂಥ ಲೋಕಾರ್ಪಣೆ 7ಕ್ಕೆ

ಧಾರವಾಡ : ನಗರದ ಡಾ.ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಸಾಧನಕೇರಿ ಬೇಂದ್ರೆ ಭವನದಲ್ಲಿ ಜ.7 ರಂದು ಬೆಳಗ್ಗೆ 11ಕ್ಕೆ ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿ ವಿಜೇತ ಯುವ ಸಾಹಿತಿ ಮಾರ್ತಾಂಡಪ್ಪ ಎಂ. ಕತ್ತಿ ರಚಿಸಿದ ಅಂಬಿಕಾತನಯನ ಕಾವ್ಯಾನುಸಂಧಾನ ಗ್ರಂಥ ಲೋಕಾರ್ಪಣೆ ಹಮ್ಮಿಕೊಳ್ಳಲಾಗಿದೆ.

Vijaya Karnataka 5 Jan 2020, 5:00 am
ಧಾರವಾಡ : ನಗರದ ಡಾ.ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಸಾಧನಕೇರಿ ಬೇಂದ್ರೆ ಭವನದಲ್ಲಿ ಜ.7 ರಂದು ಬೆಳಗ್ಗೆ 11ಕ್ಕೆ ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿ ವಿಜೇತ ಯುವ ಸಾಹಿತಿ ಮಾರ್ತಾಂಡಪ್ಪ ಎಂ. ಕತ್ತಿ ರಚಿಸಿದ ಅಂಬಿಕಾತನಯನ ಕಾವ್ಯಾನುಸಂಧಾನ ಗ್ರಂಥ ಲೋಕಾರ್ಪಣೆ ಹಮ್ಮಿಕೊಳ್ಳಲಾಗಿದೆ.
Vijaya Karnataka Web the cabanasandana book of lokarpane on 7th
ಕಾಬ್ಯಾನುಸಂಧಾನ ಗ್ರಂಥ ಲೋಕಾರ್ಪಣೆ 7ಕ್ಕೆ


ಈ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ ಬಿಡುಗಡೆಗೊಳಿಸಲಿದ್ದಾರೆ. ಕೃತಿ ಪರಿಚಯವನ್ನು ರಂಗಕರ್ಮಿ ಡಾ.ಶಶಿಧರ ನರೇಂದ್ರ ಮಾಡಲಿದ್ದಾರೆ. ಅತಿಥಿಗಳಾಗಿ ಸಾಹಿತಿ ಸತೀಶ ಕುಲಕರ್ಣಿ, ಅಣ್ಣಿಗೇರಿ ವಿಜ್ಞಾನ, ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಅಧ್ಯಕ್ಷ ನಾಗೇಶ ಅಣ್ಣಿಗೇರಿ, ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಮಂಜುಳಾ ಯಲಿಗಾರ ಆಗಮಿಸಲಿದ್ದಾರೆ. ಲೇಖಕ ಮಾರ್ತಾಂಡಪ್ಪ ಎಮ್‌ ಕತ್ತಿ ಉಪಸ್ಥಿತರಿರುವರು. ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಟ್ರಸ್ಟ್‌ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ