ಆ್ಯಪ್ನಗರ

ಸುವರ್ಣ ಮಹೋತ್ಸವ ಸಮಾರಂಭ

ಧಾರವಾಡ: ಕೆಇ ಬೋಡ್‌ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭ ಜ. 24ರಂದು ಬೆಳಗ್ಗೆ 9ಕ್ಕೆ ಕಾಲೇಜಿನ ಸಭಾಭವನದಲ್ಲಿನಡೆಯಲಿದೆ.

Vijaya Karnataka 23 Jan 2020, 5:00 am
Vijaya Karnataka Web the golden jubilee ceremony
ಸುವರ್ಣ ಮಹೋತ್ಸವ ಸಮಾರಂಭ
ಧಾರವಾಡ: ಕೆಇ ಬೋಡ್‌ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭ ಜ. 24ರಂದು ಬೆಳಗ್ಗೆ 9ಕ್ಕೆ ಕಾಲೇಜಿನ ಸಭಾಭವನದಲ್ಲಿನಡೆಯಲಿದೆ.

ಕೆಇ ಬೋರ್ಡ್‌ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕವಿವಿ ವಿಶ್ರಾಂತ ಕುಲಪತಿ ಡಾ.ಪ್ರಮೋದ ಗಾಯಿ ಡಿಜಿಟಲ್‌ ಲೈಬ್ರರಿ ಹಾಗೂ ಕ್ರೀಡಾ ಕೊಠಡಿಗೆ ಶಂಕುಸ್ಥಾಪನೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸುವರು. ಡಾ.ಅಶೋಕ ಚಚಡಿ ಅಧ್ಯಕ್ಷತೆ ವಹಿಸುವರು. ರಾಜ್ಯದ ಮೂಲೆ ಮೂಲೆಗಳಲ್ಲಿವಿವಿಧ ಕ್ಷೇತ್ರಗಳಲ್ಲಿಸೇವೆ ಸಲ್ಲಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ