ಆ್ಯಪ್ನಗರ

ಇಂದು ಪ್ರವೇಶ ದ್ವಾರ ಉದ್ಘಾಟನೆ

ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಎರಡನೇ ಪ್ರವೇಶ ದ್ವಾರದ ಉದ್ಘಾಟನೆ, ಹುಬ್ಬಳ್ಳಿ ಬೈಪಾಸ್‌ ರೈಲು ಮಾರ್ಗದ ಲೋಕಾರ್ಪಣೆ ಮತ್ತು ಧಾರವಾಡ ರೈಲು ನಿಲ್ದಾಣದ ಸ್ಮಾರಕ ಧ್ವಜ ರಾಷ್ಟ್ರಕ್ಕೆ ಸಮರ್ಪಣಾ ಕಾರ್ಯಕ್ರಮ ಅ.2 ರಂದು ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣದ 2ನೇ ಪ್ರವೇಶ ದ್ವಾರದಲ್ಲಿನಡೆಯಲಿದೆ.

Vijaya Karnataka 2 Oct 2019, 5:06 pm
ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಎರಡನೇ ಪ್ರವೇಶ ದ್ವಾರದ ಉದ್ಘಾಟನೆ, ಹುಬ್ಬಳ್ಳಿ ಬೈಪಾಸ್‌ ರೈಲು ಮಾರ್ಗದ ಲೋಕಾರ್ಪಣೆ ಮತ್ತು ಧಾರವಾಡ ರೈಲು ನಿಲ್ದಾಣದ ಸ್ಮಾರಕ ಧ್ವಜ ರಾಷ್ಟ್ರಕ್ಕೆ ಸಮರ್ಪಣಾ ಕಾರ್ಯಕ್ರಮ ಅ.2 ರಂದು ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣದ 2ನೇ ಪ್ರವೇಶ ದ್ವಾರದಲ್ಲಿನಡೆಯಲಿದೆ.
Vijaya Karnataka Web the inauguration of the entrance today
ಇಂದು ಪ್ರವೇಶ ದ್ವಾರ ಉದ್ಘಾಟನೆ


ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಉದ್ಘಾಟಿಸುವರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌, ಶಾಸಕರಾದ ಅಬ್ಬಯ್ಯ ಪ್ರಸಾದ್‌, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಪಂ ಅಧ್ಯಕ್ಷ ಪಾಟೀಲ ವಿಜಯಲಕ್ಷ್ಮಿ ಕೆಂಪೇಗೌಡ, ವಿಪ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ್‌, ಎಸ್‌.ವಿ.ಸಂಕನೂರು, ಶ್ರೀನಿವಾಸ ಮಾನೆ ಸೇರಿದಂತೆ ರೈಲ್ವೆ ಅಧಿಕಾರಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ