ಆ್ಯಪ್ನಗರ

ನೀರಿನ ಘಟಕ ಉದ್ಘಾಟನೆ

ಹುಬ್ಬಳ್ಳಿ : ಇಲ್ಲಿನ ಕರ್ನಾಟಕ ಜಲ ಮಂಡಳಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ವಾರ್ಡ್‌ ನಂ.-28, ನೃಪತುಂಗ ಬೆಟ್ಟದಲ್ಲಿವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಸೆ.21 ರಂದು ಸಂಜೆ 5ಕ್ಕೆ ನೃಪತುಂಗ ಬೆಟ್ಟದಲ್ಲಿನಡೆಯಲಿದೆ.

Vijaya Karnataka 21 Sep 2019, 5:00 am
ಹುಬ್ಬಳ್ಳಿ : ಇಲ್ಲಿನ ಕರ್ನಾಟಕ ಜಲ ಮಂಡಳಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ವಾರ್ಡ್‌ ನಂ.-28, ನೃಪತುಂಗ ಬೆಟ್ಟದಲ್ಲಿವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಸೆ.21 ರಂದು ಸಂಜೆ 5ಕ್ಕೆ ನೃಪತುಂಗ ಬೆಟ್ಟದಲ್ಲಿನಡೆಯಲಿದೆ.
Vijaya Karnataka Web the inauguration of the water unit
ನೀರಿನ ಘಟಕ ಉದ್ಘಾಟನೆ


ಸಚಿವ ಜಗದೀಶ ಶೆಟ್ಟರ ಹಾಗೂ ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ನೃಪತುಂಗ ಬೆಟ್ಟ ವಾಯು ವಿಹಾರಿಗಳ ಸಂಘದ ಪದಾಧಿಕಾರಿಗಳು, ವಿಶ್ವೇಶ್ವರ ನಗರ ಸುತ್ತಮುತ್ತಲಿನ ಬಡಾವಣೆಗಳ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ಧು ಮೊಗಲಿಶೆಟ್ಟರ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ